22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಗುರುವಾಯನಕೆರೆ: ಶಕ್ತಿನಗರ ನಿವಾಸಿ ರಮೇಶ ಶೆಟ್ಟಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಮೂಲತಃ ಮುಂಡಾಜೆ ನೆಯ್ಯಾಲು ನಿವಾಸಿ, ಈಶ್ವರ ಶೆಟ್ಟಿ ಅವರ ಪುತ್ರ, ಪ್ರಸ್ತುತ ಗುರುವಾಯನಕೆರೆ ಶಕ್ತಿ ನಗರದಲ್ಲಿ ನೆಲೆಸಿದ್ದ ರಮೇಶ ಶೆಟ್ಟಿ (53) ಅವರು ಫೆ.20 ರಂದು ಹೃದಯಾಘಾತದಿಂದ ಗುರುವಾಯನಕೆರೆಯಲ್ಲಿ ಮೃತಪಟ್ಟಿದ್ದಾರೆ.‌


ವೃತ್ತಿಯಲ್ಲಿ ಅವರು ಟೈಲರಿಂಗ್ ಮಾಡುತ್ತಿದ್ದರು. ಮೃತರು ಗುರುವಾಯನಕೆರೆ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಪತ್ನಿ ವಾಣಿ, ಇಬ್ಬರು ಹೆಣ್ಣು ಮಕ್ಕಳು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಬೆದ್ರಬೆಟ್ಟು ಶ್ರೀ ಮಹಮ್ಮಾಯಿ ಮಾರಿಗುಡಿ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವ: ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಉಗ್ರಾಣ ಉದ್ಘಾಟನೆಹೊರೆಕಾಣಿಕೆ ಸಮರ್ಪಣೆ

Suddi Udaya

ಕೊಯ್ಯೂರು : ಮಲೆಕುಡಿಯರ ಸಂಘ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನೂತನ ಭಜನಾ ಮಂದಿರ ನಿರ್ಮಾಣದ ಸಮಿತಿ ರಚನೆ

Suddi Udaya

ಸಾವ್ಯ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಬೆಳ್ತಂಗಡಿ ಸೋಮಾವತಿ ನದಿಯಲ್ಲಿ ಅಪರಿಚಿತ ಶವ ಪತ್ತೆ:ವಾರೀಸುದಾರರ ಪತ್ತೆಗೆ ಪೊಲೀಸ್ ಇಲಾಖೆ ಮನವಿ

Suddi Udaya

ಕಾರ್ಯತಡ್ಕ ನಿವಾಸಿ ಜೋನ್ ವೆಲ್ಲಂಕಲ್ ನಿಧನ

Suddi Udaya

ಭತ್ತದ ಸಾಂಪ್ರದಾಯಿಕ ತಳಿಗಳ ಸಂರಕ್ಷಕ ಸಾವಯವ ಕೃಷಿಯಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತ ಬಿ.ಕೆ ದೇವರಾವ್ ರಿಗೆ ಬೆಳ್ತಂಗಡಿ ತಾಲೂಕು ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!