32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

ವೇಣೂರು: ಇಲ್ಲಿನ ಪೆರಿಂಜೆ ನಿವಾಸಿ ಪಿ.ಎ .ಇಬ್ರಾಹಿಂ (78 ವ.) ಅಲ್ಪಕಾಲದ ಅಸೌಖ್ಯದಿಂದ ಫೆ.20 ರಂದು ನಿಧನರಾಗಿದ್ದಾರೆ.

ಇವರು ಲೋಕೋಪಯೋಗಿ ಗುತ್ತಿಗೆದಾರರಾಗಿದ್ದು ಪಡ್ಡಂದಡ್ಕ ನೂರುಲ್ ಹುದಾ ಜುಮ್ಮಾ ಮಸೀದಿಯಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ನಾಲ್ವರು ಪುತ್ರರು, 5 ಪುತ್ರಿಯರು, ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ಎಸ್.ಡಿ.ಯಂ.ಐ.ಟಿಯ ಡಾ.ಸುಬ್ರಹ್ಮಣ್ಯ ಭಟ್ಟರಿಗೆ ಪೇಜಾವರ ಶ್ರೀಗಳಿಂದ ಸನ್ಮಾನ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯಿಂದ ನಗರ ಸಂಕೀರ್ತನೆ, ರಾಮತಾರಕ ಮಂತ್ರ

Suddi Udaya

ತೆಂಕಕಾರಂದೂರು ಸುಳ್ಯೋಡಿ ಗುರಿ ಶ್ರೀ ನಾಗಬ್ರಹ್ಮ ಕ್ಷೇತ್ರದಲ್ಲಿ ನಾಗ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರ ಅಭಿಷೇಕ, ತಂಬಿಲ ಸೇವೆ

Suddi Udaya

ಫೆ.2-7: ಬೆಳ್ತಂಗಡಿಯಲ್ಲಿ ಮಹಾ ಸೀರೆ ಮೇಳ ವಿಶೇಷ ರಿಯಾಯಿತಿಯೊಂದಿಗೆ ವಿವಿಧ ವಿನ್ಯಾಸವುಳ್ಳ ಸೀರೆಗಳು ಲಭ್ಯ

Suddi Udaya

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನೂರಾರು ಕಾರ್ಯಕರ್ತರು

Suddi Udaya

ಕಿಲ್ಲೂರು ಮಾರಿಗುಡಿ ಯುವ ಕೇಸರಿ ಗೆಳೆಯರ ಬಳಗ ಆಶ್ರಯದಲ್ಲಿ ಹೊನಲು ಬೆಳಕಿನ ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಹಾಗೂ ವಲಯ ಮಟ್ಟದ ಬಾಲಕಿಯರ ಮ್ಯಾಟ್‌ ಕಬಡ್ಡಿ ಪಂದ್ಯಾಟ

Suddi Udaya
error: Content is protected !!