28.3 C
ಪುತ್ತೂರು, ಬೆಳ್ತಂಗಡಿ
June 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ, ಚಿಬಿದ್ರೆ. ಇದರ ನೂತನ ಪದಾಧಿಕಾರಿಗಳ ಸಮಿತಿ ರಚನೆಯು ಇತ್ತೀಚೆಗೆ ಸಂಘದ ವಠಾರದಲ್ಲಿ ನಡೆಯಿತು.

ಅಧ್ಯಕ್ಷರಾಗಿ ಸನತ್ ಕುಮಾರ್ ಮೂರ್ಜೆ, ಉಪಾಧ್ಯಕ್ಷರಾಗಿ ದಿವಾಕರ್ ಪೂಜಾರಿ ಕಳೆಂಜೊಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ ಚಿಬಿದ್ರೆ, ಜತೆ ಕಾರ್ಯದರ್ಶಿಯಾಗಿ ಶೇಖರ್ ಪೂಜಾರಿ ಅರ್ಬಿ, ಕೋಶಾಧಿಕಾರಿಯಾಗಿ ಸೀತಾರಾಮ ಕಜೆ ಗೌರವಾಧ್ಯಕ್ಷರಾಗಿ ತಿಮ್ಮಪ್ಪ ಪೂಜಾರಿ ಹಾರಗಂಡಿ, ಗೌರವ ಸಲಹೆಗಾರರಾಗಿ ಶೇಖರ ಪೂಜಾರಿ ಕಳೆಂಜೊಟ್ಟು, ಜಯಾನಂದ ಪೂಜಾರಿ ಡಿ ಮಜಲು, ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಗಿರೀಶ್ ಪೂಜಾರಿ ಪೊಯ್ಯೇದಡ್ಡ, ಸತೀಶ್ ಪೂಜಾರಿ ಮೂರ್ಜೆ, ಆನಂದ ಪೂಜಾರಿ ನೆಲ್ಲಿಗುಡ್ಡೆ, ನಿತೇಶ್ ಪೂಜಾರಿ ಕಳೆಂಜೊಟ್ಟು, ಲೋಕಯ್ಯ ಪೂಜಾರಿ ಬರಮೇಲು, ಆನಂದ ಪೂಜಾರಿ ಬರಮೇಲು, ಕೇಶವ ಪೂಜಾರಿ ಬರಮೇಲು, ದಿವಾಕರ ಪೂಜಾರಿ ವಲಚ್ಚಿಲ್, ಬಾಲಕೃಷ್ಣ ಪೂಜಾರಿ ಕಡ್ತಿಯಾರು, ರವಿ ಪೂಜಾರಿ ಡಿ. ಮಜಲು, ಪ್ರಶಾಂತ್ ಪೂಜಾರಿ ಕಜೆ, ನಾಗೇಶ್ ಪೂಜಾರಿ ಕಜೆ, ದಯಾನಂದ ಪೂಜಾರಿ ಕಜೆ, ಅಣ್ಣು ಪೂಜಾರಿ ಕಲ್ಲಗುಡ್ಡೆ, ಅಶ್ವಿತ್ ಚಿಬಿದ್ರೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಮತ ಬೇಟೆ

Suddi Udaya

ಓಡೀಲು 33ನೇ ಸಾರ್ವಜನಿಕ ಗಣೇಶೋತ್ಸವ: ಗಣಪತಿ ದೇವರಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya

ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲ ಮೂಲ್ಕಿ ಇದರ ಬೆಳ್ಳಿಹಬ್ಬ ಸಂಭ್ರಮ

Suddi Udaya

ಬಿಜೆಪಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆ

Suddi Udaya

ಮರೋಡಿ: ಏ.22ರಂದು ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya

ಇಂದಬೆಟ್ಟು: ಬೆಳ್ಳೂರು ಬೈಲಿನ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ

Suddi Udaya
error: Content is protected !!