September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ ಸಿ.ಎ ಬ್ಯಾಂಕ್ ಬಳಿ ಸರ್ಕಾರಿ ಗೇರುತೋಟ ಹಾಗೂ ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ : ಅಪಾರ ನಷ್ಟ

ಪದ್ಮುಂಜ: ಕಣಿಯೂರು ಗ್ರಾಮದ ಪದ್ಮುಂಜ ಸಿ.ಎ ಬ್ಯಾಂಕ್ ಬಳಿ ಸರ್ಕಾರಿ ಗೇರುತೋಟ ಹಾಗೂ ಸಂಪತ್ ಕೊಲ್ಲಾಜೆ ಇವರ ರಬ್ಬರ್ ತೋಟಕ್ಕೆ ವ್ಯಾಪಕವಾಗಿ ಬೆಂಕಿ ತಗುಲಿ ಅಪಾರ ನಷ್ಟ ಉಂಟಾದ ಘಟನೆ ಫೆ 21 ರಂದು ನಡೆದಿದೆ.

ಸ್ಥಳದಲ್ಲಿ ಪದ್ಮುಂಜ ಸಹರ ಫ್ರೆಂಡ್ಸ್ ತಂಡದ ಸದಸ್ಯರೆಲ್ಲರೂ ಸೇರಿ ಬೆಂಕಿ ನಂದಿಸುವಲ್ಲಿ ಸಹಕರಿಸಿ ದೊಡ್ಡ ಅನಾಹುತವನ್ನು ತಪ್ಪಿಸಿದರು.

Related posts

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ದಿನಾಚರಣೆ

Suddi Udaya

ದಾಮೋದರ ಶೆಟ್ಟಿಅನಾರೋಗ್ಯದಿಂದ ನಿಧನ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ ಸಂಪನ್ನ

Suddi Udaya
error: Content is protected !!