23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ ಅರುಣೋದಯ ಯುವಕ ಮಂಡಲದ 35ನೇ ವರ್ಷದ ವಾರ್ಷಿಕೋತ್ಸವ

ಮರೋಡಿ : ಅರುಣೋದಯ ಯುವಕ ಮಂಡಲ ಮರೋಡಿ ಇದರ 35ನೇ ವರ್ಷದ ವಾರ್ಷಿಕೋತ್ಸವ ಫೆ.19 ರಂದು ನಡೆಯಿತು.

ಸಭಾ ವೇದಿಕೆಯಲ್ಲಿ ಸಭಾಧ್ಯಕ್ಷರಾಗಿ ಜಯಂತ್ ಕೋಟ್ಯಾನ್ ಹಾಗೂ ಮರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತ್ನಕರ್ ಬುಣ್ಣನ್ ಮಾತಾನಾಡಿ ಗ್ರಾಮದ ಅಭಿವೃದ್ಧಿಗೆ ಇಂಥ ಯುವಕ ಮಂಡಲಗಳ ಸಹಕಾರ ಅಗತ್ಯ ಇದೆ. ಗ್ರಾಮದ ಸರ್ವತೋಮುಖ ಕೆಲಸಗಳಲ್ಲಿ ನಿಮ್ಮನ್ನು ನೀವೂ ಅರ್ಪಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಅರುಣೋದಯ ಯುವಕ ಮಂಡಳದ ಅಧ್ಯಕ್ಷರು ಸಭೆಯಲ್ಲಿ ಉಪಸ್ಥಿತರಿದ್ದರು. ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜಾವರ್ಮ ಜೈನ್ ಹಾಗೂ ಇರವೈಲ್ ಪಾನಿಲ ಸತೀಶ್ಚಂದ್ರ ಸಾಲ್ಯಾನ್, ಗ್ರಾಮ ಪಂಚಾಯತ್ ಅಂಡಿಂಜೆ ಇದರ ಸದಸ್ಯ ರಂಜಿತ್ ಪಾರಿಜಾತ ಹಾಗೂ ಪಕೀರಬ್ಬ, ಮಾಸ್ಟರ್ ಫ್ಲವರ್ ಗುರುಪ್ರಸಾದ್ ನಾರಾವಿ, ಅಶೋಕ್ ಕೋಟ್ಯಾನ್, ಮರೋಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶುಭರಾಜ್ ಹೆಗ್ಡೆ, ಉಮೇಶ್ ಸಾಲ್ಯಾನ್ ಹಾಗೂ ಮರೋಡಿ ಗ್ರಾಮ ಪಂಚಾಯತ್ ನ ಸದಸ್ಯೆ ಯಶೋದಾ ಉಪಸ್ಥಿತರಿದ್ದರು.

ಯುವಕ ಮಂಡಲದ ಅಧ್ಯಕ್ಷ ನವೀನ್ ಕೋಟ್ಯಾನ್ ರವರು ಪ್ರಾಸ್ತವಿಕವಾಗಿ ಮಾತಾಡಿ ಯಶೋಧರ್ ಬಂಗೇರ ನಿರೂಪಿಸಿದರು. ಬಾಲಕೃಷ್ಣ ಬಂಗೇರ ವಂದಿಸಿದರು.

Related posts

ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ವರದಿಯನ್ನು ಹಿಂಪಡೆಯಲು ವಿಶ್ವ ಹಿಂದೂ ಪರಿಷದ್ ಭಜರಂಗದಳ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದಿಂದ ಬೃಹತ್ ಪ್ರತಿಭಟನೆ : ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ರಿಗೆ ಮನವಿ

Suddi Udaya

ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಕನ್ನಡ ರಾಜ್ಯೋತ್ಸವ

Suddi Udaya

ಓಡಿಲ್ನಾಳ ಸ.ಉ.ಪ್ರಾ‌. ಶಾಲಾ ವಾರ್ಷಿಕೋತ್ಸವ ‘ಸಾಂಸ್ಕ್ರತಿಕ ಸಿಂಚನ’

Suddi Udaya

ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ಉಜಿರೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲಾಕ್ಮಿ ಕಂಪನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya

ತಣ್ಣೀರುಪಂತ: ಮುಂದಿಲ ನಿವಾಸಿ ಸೋಮವಾತಿ ನಿಧನ

Suddi Udaya

ನಡ: ಸಿಡಿಲು ಬಡಿದು ಹಾನಿಗೊಂಡ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭೇಟಿ, ಧನಸಹಾಯ

Suddi Udaya
error: Content is protected !!