23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ ಅರುಣೋದಯ ಯುವಕ ಮಂಡಲದ 35ನೇ ವರ್ಷದ ವಾರ್ಷಿಕೋತ್ಸವ

ಮರೋಡಿ : ಅರುಣೋದಯ ಯುವಕ ಮಂಡಲ ಮರೋಡಿ ಇದರ 35ನೇ ವರ್ಷದ ವಾರ್ಷಿಕೋತ್ಸವ ಫೆ.19 ರಂದು ನಡೆಯಿತು.

ಸಭಾ ವೇದಿಕೆಯಲ್ಲಿ ಸಭಾಧ್ಯಕ್ಷರಾಗಿ ಜಯಂತ್ ಕೋಟ್ಯಾನ್ ಹಾಗೂ ಮರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತ್ನಕರ್ ಬುಣ್ಣನ್ ಮಾತಾನಾಡಿ ಗ್ರಾಮದ ಅಭಿವೃದ್ಧಿಗೆ ಇಂಥ ಯುವಕ ಮಂಡಲಗಳ ಸಹಕಾರ ಅಗತ್ಯ ಇದೆ. ಗ್ರಾಮದ ಸರ್ವತೋಮುಖ ಕೆಲಸಗಳಲ್ಲಿ ನಿಮ್ಮನ್ನು ನೀವೂ ಅರ್ಪಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಅರುಣೋದಯ ಯುವಕ ಮಂಡಳದ ಅಧ್ಯಕ್ಷರು ಸಭೆಯಲ್ಲಿ ಉಪಸ್ಥಿತರಿದ್ದರು. ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜಾವರ್ಮ ಜೈನ್ ಹಾಗೂ ಇರವೈಲ್ ಪಾನಿಲ ಸತೀಶ್ಚಂದ್ರ ಸಾಲ್ಯಾನ್, ಗ್ರಾಮ ಪಂಚಾಯತ್ ಅಂಡಿಂಜೆ ಇದರ ಸದಸ್ಯ ರಂಜಿತ್ ಪಾರಿಜಾತ ಹಾಗೂ ಪಕೀರಬ್ಬ, ಮಾಸ್ಟರ್ ಫ್ಲವರ್ ಗುರುಪ್ರಸಾದ್ ನಾರಾವಿ, ಅಶೋಕ್ ಕೋಟ್ಯಾನ್, ಮರೋಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶುಭರಾಜ್ ಹೆಗ್ಡೆ, ಉಮೇಶ್ ಸಾಲ್ಯಾನ್ ಹಾಗೂ ಮರೋಡಿ ಗ್ರಾಮ ಪಂಚಾಯತ್ ನ ಸದಸ್ಯೆ ಯಶೋದಾ ಉಪಸ್ಥಿತರಿದ್ದರು.

ಯುವಕ ಮಂಡಲದ ಅಧ್ಯಕ್ಷ ನವೀನ್ ಕೋಟ್ಯಾನ್ ರವರು ಪ್ರಾಸ್ತವಿಕವಾಗಿ ಮಾತಾಡಿ ಯಶೋಧರ್ ಬಂಗೇರ ನಿರೂಪಿಸಿದರು. ಬಾಲಕೃಷ್ಣ ಬಂಗೇರ ವಂದಿಸಿದರು.

Related posts

ಬೆಳ್ತಂಗಡಿ ವಕೀಲರ ಸಂಘದ ನೂತನ ಅಧ್ಯಕ್ಷ ಅಲೋಷಿಯಸ್ ಎಸ್ ಲೋಬೋ ಮತ್ತು ತಂಡದ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಾನವಿಕ ಸಂಘ ಹಾಗೂ ಐಕ್ಯುಎಸಿ ಆಶ್ರಯದಲ್ಲಿ ‘ವಿಶ್ರುತಿ 2k24’ ಹಬ್ಬ

Suddi Udaya

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಆಗಮಿಸಿ ದೂರು ನೀಡಿದ ಹೋರಾಟಗಾರರ ತಂಡ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘ, ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿ

Suddi Udaya

ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಅಭಿವಂದನೆ

Suddi Udaya

ಓಡಿಲ್ನಾಳ ಉ.ಹಿ.ಪ್ರಾ. ಶಾಲೆಗೆ ಪದವೀಧರ ಪ್ರಾಥಮಿಕ ಶಿಕ್ಷಕಿಯಾಗಿ ಅಕ್ಷತಾ ಯಶೋಧರ ಶೆಟ್ಟಿ ಆಯ್ಕೆ

Suddi Udaya
error: Content is protected !!