September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ ಅರುಣೋದಯ ಯುವಕ ಮಂಡಲದ 35ನೇ ವರ್ಷದ ವಾರ್ಷಿಕೋತ್ಸವ

ಮರೋಡಿ : ಅರುಣೋದಯ ಯುವಕ ಮಂಡಲ ಮರೋಡಿ ಇದರ 35ನೇ ವರ್ಷದ ವಾರ್ಷಿಕೋತ್ಸವ ಫೆ.19 ರಂದು ನಡೆಯಿತು.

ಸಭಾ ವೇದಿಕೆಯಲ್ಲಿ ಸಭಾಧ್ಯಕ್ಷರಾಗಿ ಜಯಂತ್ ಕೋಟ್ಯಾನ್ ಹಾಗೂ ಮರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತ್ನಕರ್ ಬುಣ್ಣನ್ ಮಾತಾನಾಡಿ ಗ್ರಾಮದ ಅಭಿವೃದ್ಧಿಗೆ ಇಂಥ ಯುವಕ ಮಂಡಲಗಳ ಸಹಕಾರ ಅಗತ್ಯ ಇದೆ. ಗ್ರಾಮದ ಸರ್ವತೋಮುಖ ಕೆಲಸಗಳಲ್ಲಿ ನಿಮ್ಮನ್ನು ನೀವೂ ಅರ್ಪಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಅರುಣೋದಯ ಯುವಕ ಮಂಡಳದ ಅಧ್ಯಕ್ಷರು ಸಭೆಯಲ್ಲಿ ಉಪಸ್ಥಿತರಿದ್ದರು. ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜಾವರ್ಮ ಜೈನ್ ಹಾಗೂ ಇರವೈಲ್ ಪಾನಿಲ ಸತೀಶ್ಚಂದ್ರ ಸಾಲ್ಯಾನ್, ಗ್ರಾಮ ಪಂಚಾಯತ್ ಅಂಡಿಂಜೆ ಇದರ ಸದಸ್ಯ ರಂಜಿತ್ ಪಾರಿಜಾತ ಹಾಗೂ ಪಕೀರಬ್ಬ, ಮಾಸ್ಟರ್ ಫ್ಲವರ್ ಗುರುಪ್ರಸಾದ್ ನಾರಾವಿ, ಅಶೋಕ್ ಕೋಟ್ಯಾನ್, ಮರೋಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶುಭರಾಜ್ ಹೆಗ್ಡೆ, ಉಮೇಶ್ ಸಾಲ್ಯಾನ್ ಹಾಗೂ ಮರೋಡಿ ಗ್ರಾಮ ಪಂಚಾಯತ್ ನ ಸದಸ್ಯೆ ಯಶೋದಾ ಉಪಸ್ಥಿತರಿದ್ದರು.

ಯುವಕ ಮಂಡಲದ ಅಧ್ಯಕ್ಷ ನವೀನ್ ಕೋಟ್ಯಾನ್ ರವರು ಪ್ರಾಸ್ತವಿಕವಾಗಿ ಮಾತಾಡಿ ಯಶೋಧರ್ ಬಂಗೇರ ನಿರೂಪಿಸಿದರು. ಬಾಲಕೃಷ್ಣ ಬಂಗೇರ ವಂದಿಸಿದರು.

Related posts

ಸಂಗೀತ ಜೂನಿಯರ್ ಪರೀಕ್ಷೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್ ಎನ್.ಎಸ್ ಭೇಟಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya

ವಾಣಿ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಸಮಾವೇಶ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಯೋಜನೆಯ ಪ್ರಥಮ ಸಹಾಯಧನ ವಿತರಣೆ

Suddi Udaya

ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

Suddi Udaya
error: Content is protected !!