July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

ಪಟ್ರಮೆ: ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ನಡೆಯುತ್ತಿದ್ದು ಈ ಸಂದರ್ಭ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಫೆ.22ರಂದು ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಪವಿತ್ರಪಾಣಿ ಪ್ರಶಾಂತ್ ಶಬರಾಯ, ಅರ್ಚಕರು ರಾಮಚಂದ್ರ ನೂರಿತ್ತಾಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀಧರ ಶಬರಾಯ, ಜಾತ್ರಾ ಸಮಿತಿ ಅಧ್ಯಕ್ಷ ಭಾಸ್ಕರ ಕೊಕ್ಕಡ, ಜಾತ್ರಾ ಸಮಿತಿ ಖಜಾಂಜಿ ಸುದೇಶ್ ಕುಮಾರ್, ಜಾತ್ರಾ ಸಮಿತಿ ಕಾರ್ಯದರ್ಶಿ ಜಯರಾಮ ಮಣಿಯೇರು ಉಪಸ್ಥಿತರಿದ್ದರು.

Related posts

ಕೊಕ್ಕಡ ಹಿಂದೂ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆರಂಬೋಡಿ: ರಸ್ತೆಯ ಬದಿ ನಿಲ್ಲಿಸಿದ ಬೈಕ್ ಕಳವು

Suddi Udaya

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ವಿಶಿಷ್ಟ ರೀತಿಯಲ್ಲಿ “ಶಿಕ್ಷಕರ ದಿನ” ಆಚರಣೆ

Suddi Udaya

ಚಾರ್ಮಾಡಿ ಕುಂಜಿರ ಗುರುಸ್ವಾಮಿ ರವರಿಗೆ ಅಯ್ಯಪ್ಪ ಭಕ್ತಬೃಂದ ಸಮಿತಿಯಿಂದ ತಾಂಬೂಲ ಕಾಣಿಕೆ

Suddi Udaya

ಶಿರ್ಲಾಲು ನಲ್ಲಿ ಮೂಲ್ಯರ ಯಾನೆ ಕುಲಾಲರ ಸಂಘದಿಂದ ಕೆಸರುಡೊಂಜಿ ದಿನ

Suddi Udaya

ಸಿಎ ಅಂತಿಮ ಪರೀಕ್ಷೆ: ಆರಂಬೋಡಿಯ ಸುರಕ್ಷಾ ಶೆಟ್ಟಿ ಉತ್ತೀರ್ಣ

Suddi Udaya
error: Content is protected !!