25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.27-29: ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

ಶಿಬಾಜೆ: ಇಲ್ಲಿಯ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಫೆ.27ರಿಂದ 29ರವರೆಗೆ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವೈದಿಕ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಫೆ.27 ಸಂಜೆ 7.00 ಕ್ಕೆ ತೋರಣ ಮುಹೂರ್ತ , ರಾತ್ರಿ 7.30ಕ್ಕೆ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಪೂಜಾ ಬಲಿ.

ಫೆ.28 ಬೆಳಿಗ್ಗೆ ಗಂಟೆ 9ಕ್ಕೆ ಹೊರೆಕಾಣಿಕೆ ಸಮರ್ಪಣೆ, ಮಹಾಗಣಪತಿ ಹೋಮ ಸ್ವಸ್ತಿ ಪುಣ್ಯಾಹ ವಾಚನ, ಬಿಂಬ ಶುದ್ಧಿ, ಕಲಶ ಪೂಜೆ, ಚಂಡಿಕಾ ಹೋಮ, ಪೂರ್ವಾಹ್ನ ಗಂಟೆ 11.00ಕ್ಕೆ ಪೂರ್ಣಾಹುತಿ, ಸುವಾಸಿನಿ ಪೂಜೆ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ರಾತ್ರಿ ಗಂಟೆ 8ಕ್ಕೆ ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಕಟ್ಟೆ ಪೂಜೆಗಳು ಅಶ್ವಥ ಕಟ್ಟೆ ಉತ್ಸವ ನಡೆಯಲಿದೆ.

ಮಾ.29 ರಂದು ಬೆಳಿಗ್ಗೆ ಕಲಶ ಪೂಜೆ ಗಂಟೆ 9ಕ್ಕೆ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಮಧ್ಯಾಹ್ನ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

ರಾತ್ರಿ ಗಂಟೆ 8ಕ್ಕೆ ರಂಗಪೂಜೆ (ಗಣಪತಿ ಮತ್ತು ದೇವಿ ಸನ್ನಿಧಿಯಲ್ಲಿ) ನಡೆಯಲಿದೆ. ಹಾಗೂ ಫೆ.28ರಿಂದ 29 ರವರೆಗೆ ಸುದ್ದಿ ಉದಯ ಬೆಳ್ತಂಗಡಿ ಯೂಟ್ಯೂಬ್ ಚಾನಲ್ ನಲ್ಲಿ ಕಾರ್ಯಕ್ರಮದ ನೇರಪ್ರಸಾರಗೊಳ್ಳಲಿದೆ.

Related posts

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಪವನ್ ರವರ ಚಿಕಿತ್ಸೆಗೆ ನೆರವು

Suddi Udaya

ಸುನ್ನೀ ಜಂ-ಇಯ್ಯತುಲ್ ಮುಅಲ್ಲಿಮೀನ್ ಎಸ್.ಜೆ ಎಮ್ ಮುರ ರೇಂಜ್-324 ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಶ್ರೀ ಧ. ಮಂ. ಪಾಲಿಟೆಕ್ನಿಕ್ ರಾಷ್ಟೀಯ ಸೇವಾ ಯೋಜನೆ ಘಟಕ , ಯುವ ರೆಡ್ ಕ್ರಾಸ್ ಘಟಕ, ರೋಟರಿ ಕ್ಲಬ್ ಬೆಳ್ತಂಗಡಿ ಸಹ ಭಾಗಿತ್ವದಲ್ಲಿ ಯುವ ಜನತೆ ಮತ್ತು ಆರೋಗ್ಯದ ಉಪನ್ಯಾಸ ಕಾರ್ಯಕ್ರಮ

Suddi Udaya

ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಆಂ. ಮಾ. ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಿಂದ ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡರಿಗೆ ಸಂತಾಪ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಜಮಾಬಂದಿ: ವಿವಿಧ ಯೋಜನೆಗಳಲ್ಲಿ ಶೇ 98.07 – 15ನೇ ಹಣಕಾಸು ಯೋಜನೆಯಲ್ಲಿ ಶೇ 67.14 ಪ್ರಗತಿ

Suddi Udaya
error: Content is protected !!