23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬಳಂಜ : ಮುಜ್ಜಿಮೇರು ಮನೆಯ ಒಬ್ಬು ಪೂಜಾರಿ ನಿಧನ

ಬಳಂಜ: ಬಳಂಜ ಗ್ರಾಮದ ಮುಜ್ಜಿಮೇರು ಮನೆ ಒಬ್ಬು ಪೂಜಾರಿ(95ವ)ರವರು ಅಲ್ಪಕಾಲದ ಅಸೌಖ್ಯದಿಂದ ಫೆ.21 ರಂದು ನಿಧನರಾದರು.

ಸರಳ ಸಜ್ಜನಿಕೆಯ ಆದರ್ಶ ವ್ಯಕ್ತಿಯಾಗಿದ್ದ ಒಬ್ಬು ಪೂಜಾರಿಯವರು ಎಲ್ಲರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು.
ಮೃತರು ನಾಲ್ವರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು, ಮರಿ ಮಕ್ಕಳನ್ನು ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕರ್ನಾಟಕ ದಲಿತ ಚಳುವಳಿಗೆ 50ರ ಸಂಭ್ರಮ: ಎ.28 ಬೆಳ್ತಂಗಡಿಯಲ್ಲಿ 50 ರ ಸಂಭ್ರಮ ಸಮಾವೇಶ- ದಲಿತ ಸಾಂಸ್ಕೃತಿಕ ವೈವಿಧ್ಯ

Suddi Udaya

ಬಂದಾರು: ಸಂವಿಧಾನ ಜಾಗೃತಿ ಜಾಥ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ನಡೆದ ಕಣಿಯೂರು ಮಹಾಶಕ್ತಿ ಕೇಂದ್ರ ಸಭೆ

Suddi Udaya

ಮಾಜಿ ಶಾಸಕ ಬಂಗೇರರ ನಿಧನಕ್ಕೆಡಾ. ಪದ್ಮಪ್ರಸಾದ್ ಅಜಿಲ ಹಾಗೂ ಶಿವಪ್ರಸಾದ ಅಜಿಲ ಸಂತಾಪ

Suddi Udaya

ಪಡಂಗಡಿ: ಸಿಡಿಲು ಬಡಿದು ಕಟ್ಟಡಕ್ಕೆ ಬೆಂಕಿ

Suddi Udaya

ಪುತ್ತೂರು ವಿವೇಕಾನಂದ ಕಾಲೇಜಿನ ನವಯುಗ ಕಾರ್ಯಕ್ರಮ

Suddi Udaya
error: Content is protected !!