September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮರೋಡಿ: ನ್ಯುಮೋನಿಯದಿಂದ 7ವರ್ಷದ ಬಾಲಕಿ ನಿಧನ

ಮರೋಡಿ: ಮರೋಡಿ ಗ್ರಾಮದ ನಿವಾಸಿ ಜಯಾನಂದ ಮತ್ತು ರಾಘಾಶ್ರೀ ದಂಪತಿ ಪುತ್ರಿ ಅಶ್ರಿಜಾ (7ವ) ನ್ಯುಮೋನಿಯಕ್ಕೆ ತುತ್ತಾಗಿ ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಯ ತುರ್ತುನಿಗಾ ವಿಭಾಗದಲ್ಲಿ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಇಂದು(ಫೆ.22) ಮುಂಜಾನೆ ನಿಧನರಾದರು.

ಶಿರ್ತಾಡಿಯ ಮೌಂಟ್ ಕಾರ್ಮೆಲ್ ಶಿಕ್ಷಣ ಸಂಸ್ಥೆಯ ಒಂದನೆಯ ತರಗತಿ ವಿದ್ಯಾರ್ಥಿನಿಯಾಗಿದ್ದಳು.

Related posts

ಬೆಳಾಲು: ಉಷಾ ಎನ್ ಉಡುಪ ಹೆಸರಿನ ಶಾಶ್ವತ ದತ್ತಿ ನಿಧಿ ವಿತರಣಾ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ರೈತ ತರಬೇತಿ ಕಾರ್ಯಕ್ರಮ

Suddi Udaya

ಕೊಕ್ಕಡ: ಎಂಡೋ ಸಂತ್ರಸ್ತರ ಪುನರ್‌ವಸತಿ ಕೇಂದ್ರದ ನೂತನ ಕಟ್ಟಡಕ್ಕೆ ಶಾಸಕ ಹರೀಶ್ ಪೂಂಜರಿಂದ ಭೂಮಿ ಪೂಜೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಅಳದಂಗಡಿ ಸೊಸೈಟಿಗೆ ಸಾಧನ ಪ್ರಶಸ್ತಿ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಆತ್ಮಹತ್ಯಾ ತಡೆ ದಿನದ ಅಂಗವಾಗಿ “ಭವಿಷ್ಯ ಕಾದಿದೆ ಆತ್ಮಹತ್ಯೆ ಬೇಡ” ಎಂಬ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ತರಬೇತಿ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ.

Suddi Udaya
error: Content is protected !!