22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮರೋಡಿ: ನ್ಯುಮೋನಿಯದಿಂದ 7ವರ್ಷದ ಬಾಲಕಿ ನಿಧನ

ಮರೋಡಿ: ಮರೋಡಿ ಗ್ರಾಮದ ನಿವಾಸಿ ಜಯಾನಂದ ಮತ್ತು ರಾಘಾಶ್ರೀ ದಂಪತಿ ಪುತ್ರಿ ಅಶ್ರಿಜಾ (7ವ) ನ್ಯುಮೋನಿಯಕ್ಕೆ ತುತ್ತಾಗಿ ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಯ ತುರ್ತುನಿಗಾ ವಿಭಾಗದಲ್ಲಿ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಇಂದು(ಫೆ.22) ಮುಂಜಾನೆ ನಿಧನರಾದರು.

ಶಿರ್ತಾಡಿಯ ಮೌಂಟ್ ಕಾರ್ಮೆಲ್ ಶಿಕ್ಷಣ ಸಂಸ್ಥೆಯ ಒಂದನೆಯ ತರಗತಿ ವಿದ್ಯಾರ್ಥಿನಿಯಾಗಿದ್ದಳು.

Related posts

ಚಿನ್ನಯ್ಯ ಸಹೋದರಿ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya

ತಣ್ಣೀರುಪಂಥ ವಲಯದ ಕರಾಯ ಕಲ್ಲೇರಿ, ಕುಪ್ಪೆಟ್ಟಿ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

“ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ನೂತನ ಶೈಕ್ಷಣಿಕ ವರ್ಷ ಪ್ರಾರಂಭ: ವಿದ್ಯಾದೇಗುಲಗಳಲ್ಲಿ ಮಕ್ಕಳ ಕಲರವ: ಪಿಎಂಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ತಾ.ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ವಿಶ್ವ ಮಹಿಳಾ ದಿನ ಹಾಗೂ ಅರಸಿನಮಕ್ಕಿ ಗೊಂಚಲು ಸ್ತ್ರೀ ಶಕ್ತಿ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಉಜಿರೆ ಸರ್ಕಲ್ ವತಿಯಿಂದ “ಸ್ವಾತಂತ್ರ್ಯ ಸಂಗಮ” ಕಾರ್ಯಕ್ರಮ

Suddi Udaya

ಮಚ್ಚಿನ: ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕ ನಾರಾಯಣ ಪುತ್ರಾಯ ನಿಧನ

Suddi Udaya
error: Content is protected !!