25.4 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು ಈ ಸಂದರ್ಭ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಫೆ.22ರಂದು ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸೌತಡ್ಕ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯ ಪ್ರಶಾಂತ್ ಪೂವಾಜೆ, ಕೊರಗಪ್ಪ ಶೆಟ್ಟಿ ಪಟ್ಟೂರು, ಬಿಜೆಪಿ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಠಲ ಕೊಕ್ಕಡ, ಅರಿಕೆಗುಡ್ಡೆ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ, ಮಾಧ್ಯಮ ಮತ್ತು ಪ್ರಚಾರ ಸಮಿತಿಯ ಸಂಚಾಲಕ ವೃಶಾಂಕ್ ಖಾಡಿಲ್ಕರ್, ಅರ್ಚಕ ಉಲ್ಲಾಸ್ ಭಟ್ ಅಂತರ ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ ಹೇಡ್ಯ, ಬೊಳ್ಳೂರು ಬೈಲು ಪರಿಸರಗಳಲ್ಲಿಕಾಡಾನೆ ಸಂಚಾರ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ನಡ ಸರಕಾರೀ ಪದವಿಪೂರ್ವ ಕಾಲೇಜಿಗೆ88.41ಶೇಕಡಾ ಫಲಿತಾಂಶ

Suddi Udaya

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ಕಾಜೂರು ಮಖಾಂ ಉರೂಸ್‌ಗೆ ಸಂಭ್ರಮದ ಚಾಲನೆ: ಆಧ್ಯಾತ್ಮಿಕ ಚೌಕಟ್ಟು ಮೀರಿ ಬದುಕುವವರಿಂದ ಸಮಾಜಕ್ಕೆ ಅಪಾಯ: ಕಾಜೂರು ತಂಙಳ್

Suddi Udaya

ಕಾಂಗ್ರೆಸ್‌’ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆ ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ಹುಂಡೈ ಶೋ ರೂಮ್ ನಲ್ಲಿ ನ್ಯೂ ಕ್ರೆಟಾ ಫೇಸ್ ಲಿಫ್ಟ್ ಕಾರು ಮಾರುಕಟ್ಟೆಗೆ ಬಿಡುಗಡೆ

Suddi Udaya
error: Content is protected !!