22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು ಈ ಸಂದರ್ಭ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಫೆ.22ರಂದು ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸೌತಡ್ಕ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯ ಪ್ರಶಾಂತ್ ಪೂವಾಜೆ, ಕೊರಗಪ್ಪ ಶೆಟ್ಟಿ ಪಟ್ಟೂರು, ಬಿಜೆಪಿ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಠಲ ಕೊಕ್ಕಡ, ಅರಿಕೆಗುಡ್ಡೆ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ, ಮಾಧ್ಯಮ ಮತ್ತು ಪ್ರಚಾರ ಸಮಿತಿಯ ಸಂಚಾಲಕ ವೃಶಾಂಕ್ ಖಾಡಿಲ್ಕರ್, ಅರ್ಚಕ ಉಲ್ಲಾಸ್ ಭಟ್ ಅಂತರ ಉಪಸ್ಥಿತರಿದ್ದರು.

Related posts

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya

ಜೂ. 30ರೊಳಗೆ ಸಂಪೂರ್ಣವಾಗಿ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿ ತಾ. ಪಂ. ಕಾರ್ಯನಿರ್ವಾಣಾಧಿ ಕಾರಿ ಭವಾನಿ ಶಂಕರ್ ಪ್ರಕಟಣೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಕಡಿರುದ್ಯಾವರದಲ್ಲಿ ಬೈಕ್ ಸವಾರನಿಗೆ ಎದುರಾದ ಕಾಡಾನೆ: ಮಕ್ಕಳ ಸಹಿತ ಕೃಷಿಕ ಜಾರ್ಜ್ ಕೆ.ಜೆ‌. ಅಪಾಯದಿಂದ ಪಾರು

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಜೋಹಾನ್ಸ್ ಗುಟೆನ್‌ಬರ್ಗ್ ಯೂನಿವರ್ಸಿಟಿಯ ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ತರಬೇತಿ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!