25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

ಪಟ್ರಮೆ: ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ನಡೆಯುತ್ತಿದ್ದು ಈ ಸಂದರ್ಭ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಫೆ.22ರಂದು ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಪವಿತ್ರಪಾಣಿ ಪ್ರಶಾಂತ್ ಶಬರಾಯ, ಅರ್ಚಕರು ರಾಮಚಂದ್ರ ನೂರಿತ್ತಾಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀಧರ ಶಬರಾಯ, ಜಾತ್ರಾ ಸಮಿತಿ ಅಧ್ಯಕ್ಷ ಭಾಸ್ಕರ ಕೊಕ್ಕಡ, ಜಾತ್ರಾ ಸಮಿತಿ ಖಜಾಂಜಿ ಸುದೇಶ್ ಕುಮಾರ್, ಜಾತ್ರಾ ಸಮಿತಿ ಕಾರ್ಯದರ್ಶಿ ಜಯರಾಮ ಮಣಿಯೇರು ಉಪಸ್ಥಿತರಿದ್ದರು.

Related posts

ಭಾರತ್ ಅಟೋ ಕಾರ್‍ಸ್ ನಲ್ಲಿ ಮಾನ್ಸೂನ್ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ

Suddi Udaya

ಸುಲ್ಕೇರಿಮೊಗ್ರು ಬ್ರಹ್ಮ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಸುಲ್ಕೇರಿಮೊಗ್ರುನಿಂದ ಅಳದಂಗಡಿಯವರೆಗೆ ಶ್ರಮದಾನ

Suddi Udaya

ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆ: ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಮೂಡಯೂರು, ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ಆಯ್ಕೆ

Suddi Udaya

ನಿರಾಶ್ರಿತರಲ್ಲಿ ಹೃದಯಗಳ ಬೆಸುಗೆ” — ತೊಡಂಬಿಲ ಸೇಕ್ರೆಡ್ ಹಾರ್ಟ್ ಚರ್ಚ್‌ನಿಂದ ಸಿಯೋನ್ ಆಶ್ರಮಕ್ಕೆ ನೆರವು

Suddi Udaya

ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ

Suddi Udaya
error: Content is protected !!