July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮರೋಡಿ: ನ್ಯುಮೋನಿಯದಿಂದ 7ವರ್ಷದ ಬಾಲಕಿ ನಿಧನ

ಮರೋಡಿ: ಮರೋಡಿ ಗ್ರಾಮದ ನಿವಾಸಿ ಜಯಾನಂದ ಮತ್ತು ರಾಘಾಶ್ರೀ ದಂಪತಿ ಪುತ್ರಿ ಅಶ್ರಿಜಾ (7ವ) ನ್ಯುಮೋನಿಯಕ್ಕೆ ತುತ್ತಾಗಿ ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಯ ತುರ್ತುನಿಗಾ ವಿಭಾಗದಲ್ಲಿ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಇಂದು(ಫೆ.22) ಮುಂಜಾನೆ ನಿಧನರಾದರು.

ಶಿರ್ತಾಡಿಯ ಮೌಂಟ್ ಕಾರ್ಮೆಲ್ ಶಿಕ್ಷಣ ಸಂಸ್ಥೆಯ ಒಂದನೆಯ ತರಗತಿ ವಿದ್ಯಾರ್ಥಿನಿಯಾಗಿದ್ದಳು.

Related posts

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ 98.16% ಫಲಿತಾಂಶ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ರಾತ್ರಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆ; ಬೆಳ್ತಂಗಡಿ ಪ.ಪಂ ಅಧ್ಯಕ್ಷ ಜಯಾನಂದ ಗೌಡ ನೇತೃತ್ವದಲ್ಲಿ ಬಾಲಕಿ ಸಿಯೋನ್ ಆಶ್ರಮಕ್ಕೆ ದಾಖಲು

Suddi Udaya

ಸೌತಡ್ಕ ದೇವಸ್ಥಾನಕ್ಕೆ ಸ್ಥಿರಾಸ್ತಿ ಖರೀದಿಯಲ್ಲಿ ಅವ್ಯವಹಾರ: ತನಿಖೆಗೆ ಸಹಾಯಕ ಆಯುಕ್ತರಿಂದ ಆದೇಶ

Suddi Udaya

ಬಳಂಜ: ನಾರಾವಿ ವಲಯ ಕ್ರೀಡಾ ಕೂಟ ಉದ್ಘಾಟನೆ

Suddi Udaya

ಧರ್ಮಸ್ಥಳ : ಕೂಟದ ಕಲ್ಲು ನಿವಾಸಿ ನಿತೇಶ್ ನಿಧನ

Suddi Udaya

ನಾರಾವಿ ವಲಯದ ಭಜನಾ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!