23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು ಈ ಸಂದರ್ಭ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಫೆ.22ರಂದು ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸೌತಡ್ಕ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯ ಪ್ರಶಾಂತ್ ಪೂವಾಜೆ, ಕೊರಗಪ್ಪ ಶೆಟ್ಟಿ ಪಟ್ಟೂರು, ಬಿಜೆಪಿ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಠಲ ಕೊಕ್ಕಡ, ಅರಿಕೆಗುಡ್ಡೆ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ, ಮಾಧ್ಯಮ ಮತ್ತು ಪ್ರಚಾರ ಸಮಿತಿಯ ಸಂಚಾಲಕ ವೃಶಾಂಕ್ ಖಾಡಿಲ್ಕರ್, ಅರ್ಚಕ ಉಲ್ಲಾಸ್ ಭಟ್ ಅಂತರ ಉಪಸ್ಥಿತರಿದ್ದರು.

Related posts

ದ.ಕ. ಜಿಲ್ಲೆಯ ಪ್ರಸಿದ್ಧ ದೇವಾಲಯಗಳು ಮತ್ತು ಇತರ ಸ್ಥಳಗಳಿಗೆ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ಎರಡು ಸ್ಪರ್ ರಸ್ತೆಗಳ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya

ಧಮ೯ಸ್ಥಳ ಸೇರಿ ವಿವಿಧ ಠಾಣೆಯಲ್ಲಿ ದಾಖಲಾದ ಪ್ರಕರಣಗಳ ಅಂತರ್ ರಾಜ್ಯ ದರೋಡೆ ಪ್ರಕರಣಗಳ ಕುಖ್ಯಾತ ಆರೋಪಿಯ ದಸ್ತಗಿರಿ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಬಾರ್ಯ ಗ್ರಾಮ ಪಂಚಾಯತ್ ನಲ್ಲಿ ಅಣಬೆ ಕೃಷಿ ತರಬೇತಿ

Suddi Udaya

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya
error: Content is protected !!