September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಂತನಾ ದಿನಾಚರಣೆ

ಉಜಿರೆ : ಎಸ್.ಡಿ ಎಂ. ಆಂಗ್ಲ ಮಾಧ್ಯಮ ಶಾಲೆ (ಸಿಬಿಎಸ್ ಇ) ಉಜಿರೆ ಇಲ್ಲಿ ಚಿಂತನಾ ದಿನಾಚರಣೆಯನ್ನು ಫೆ.22 ರಂದು ಆಚರಿಸಲಾಯಿತು.

ಸ್ಕೌಟ್ -ಗೈಡ್ ಕಬ್- ಬುಲ್ ವಿದ್ಯಾರ್ಥಿಗಳು ಸರ್ವ ಧರ್ಮ ಪ್ರಾರ್ಥನೆ ನಡೆಸಿದರು. ಗೈಡ್ ವಿದ್ಯಾರ್ಥಿನಿ ಪ್ರತಿಕಾ ಎಸ್. ಚಿಂತನಾ ದಿನಾಚರಣೆಯ ಮಹತ್ವವನ್ನು ಹೇಳಿದರು. ದ್ವಿತೀಯ ಸೋಪಾನ ಮತ್ತು ಚರಣ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ಮತ್ತು ಬ್ಯಾಡ್ಜ್ ಪ್ರಭಾರ ನೀಡಲಾಯಿತು.

ವಿದ್ಯಾರ್ಥಿ ತೇಜಸ್ ಕಾರ್ಯಕ್ರಮ ನಿರೂಪಿಸಿದರು.

Related posts

ನಾಲ್ಕೂರು: ರಸ್ತೆ ಬದಿಯಲ್ಲಿದ್ದ ಅಪಾಯಕಾರಿ ಮರ ತೆರವು

Suddi Udaya

ಸುರ್ಯ ಸ.ಕಿ. ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮುಳಿಯ ಜುವೆಲ್ಲರ್ಸ್ ವತಿಯಿಂದ ಬ್ಯಾಗ್ ವಿತರಣೆ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಅದ್ವೈತ ರಥ ಯಾತ್ರೆಗೆ ಭವ್ಯ ಸ್ವಾಗತ

Suddi Udaya

ಕಲ್ಲೇರಿಯ ಪವರ್ ಮ್ಯಾನ್ ಸಂದೀಪ್ ಎಂ ರವರು ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ

Suddi Udaya

ಉಜಿರೆಯ ಡಾ| ಸುಜಾತ ದಿನೇಶ್ ಅವರಿಗೆ ಪಿ ಹೆಚ್ ಡಿ ಪದವಿ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಪಂಜಿಕಲ್ಲು ಸರ್ಕಾರಿ ಪ್ರೌಢಶಾಲೆಯ ಹರ್ಷಿತ್ ಪೂಜಾರಿಗೆ 619 ಅಂಕ

Suddi Udaya
error: Content is protected !!