July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಂತನಾ ದಿನಾಚರಣೆ

ಉಜಿರೆ : ಎಸ್.ಡಿ ಎಂ. ಆಂಗ್ಲ ಮಾಧ್ಯಮ ಶಾಲೆ (ಸಿಬಿಎಸ್ ಇ) ಉಜಿರೆ ಇಲ್ಲಿ ಚಿಂತನಾ ದಿನಾಚರಣೆಯನ್ನು ಫೆ.22 ರಂದು ಆಚರಿಸಲಾಯಿತು.

ಸ್ಕೌಟ್ -ಗೈಡ್ ಕಬ್- ಬುಲ್ ವಿದ್ಯಾರ್ಥಿಗಳು ಸರ್ವ ಧರ್ಮ ಪ್ರಾರ್ಥನೆ ನಡೆಸಿದರು. ಗೈಡ್ ವಿದ್ಯಾರ್ಥಿನಿ ಪ್ರತಿಕಾ ಎಸ್. ಚಿಂತನಾ ದಿನಾಚರಣೆಯ ಮಹತ್ವವನ್ನು ಹೇಳಿದರು. ದ್ವಿತೀಯ ಸೋಪಾನ ಮತ್ತು ಚರಣ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ಮತ್ತು ಬ್ಯಾಡ್ಜ್ ಪ್ರಭಾರ ನೀಡಲಾಯಿತು.

ವಿದ್ಯಾರ್ಥಿ ತೇಜಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಜ.9: ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ: ವಿದ್ವಾಂಸರಿಂದ ವಿಚಾರಗೋಷ್ಠಿ

Suddi Udaya

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ- ಕಲ್ಲೇರಿ ಶಾಖೆಯ ಸ್ವ-ಸಹಾಯ ಸಂಘಗಳ ಉದ್ಘಾಟನೆ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಹೊಸಂಗಡಿ ವಲಯದ ಭಜನಾ ಪರಿಷತ್ ಸಭೆ

Suddi Udaya

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ

Suddi Udaya

ಜಿಪ್ಸಿ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಬಳಂಜ ಶಾಲಾ ಮುಖ್ಯೋಪಾಧ್ಯಾಯರಿಗೆ ಗಂಭೀರ ಗಾಯ

Suddi Udaya
error: Content is protected !!