March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು : ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ

ವೇಣೂರು: ವೇಣೂರಿನಲ್ಲಿ ಫೆ.23 ರಂದು ಬಾಹುಬಲಿ ಮಸ್ತಕಾಭಿಷೇಕ ಸಂದರ್ಭದಲ್ಲಿ ಸೇವಾಕತೃಗಳಾದ ವೇಣೂರಿನ ಪ್ರವೀಣ್ ಕುಮಾರ್ ಇಂದ್ರ ಮತ್ತು ಅಶ್ವಿನಿಕುಮಾರಿ ಹಾಗೂ ಮಕ್ಕಳಾದ ಸತ್ಯಪ್ರಸಾದ್, ಸತ್ಯಶ್ರೀ, ಸತ್ಯಪ್ರಭಾ ಮತ್ತು ವಿಶ್ವೈನ್ ಹಾಗೂ ಕುಟುಂಬಸ್ಥರ ವತಿಯಿಂದ ಶುಕ್ರವಾರ ಮಧ್ಯಾಹ್ನ ಒಂದೂವರೆ ಗಂಟೆಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ ಮಾಡಲಾಯಿತು.

ಭಕ್ತಾದಿಗಳು ಶ್ರದ್ದಾ-ಭಕ್ತಿಯಿಂದ ಕಣ್ತುಂಬಿಕೊಂಡು ಬಾಹುಬಲಿ ಸ್ವಾಮಿಗೆ ಜೈಕಾರ ಹಾಕಿದರು.
ಯುಗಳಮುನಿಗಳೂ ಪುಪ್ಷವ್ರಷ್ಟಿ ವೀಕ್ಶಿಸಿ ಧನ್ಯತೆಯನ್ನು ಹೊಂದಿದರು.
ಸೇವಾಕರ್ತರ ವತಿಯಿಂದ ನಿತ್ಯವಿಧಿ ಸಹಿತ ಮ್ರತ್ತಿಕಾಸಂಗ್ರಹ, ಅಂಕುರಾರ್ಪಣೆ ,ಪಂಚಕಲ್ಯಾಣಮಂಟಪ ಪ್ರವೇಶ, ಯಕ್ಷಾರಾಧನಾ ಪೂರ್ವಕ ಯಕ್ಶಪ್ರತಿಷ್ಟೆ ಮತ್ತ ಧ್ವಜಾರೋಹಣ ಮತ್ತು ಬ್ರಹ್ಮಯಕ್ಷ ಪ್ರತಿಷ್ಟೆ ಮೊದಲಾದ ಧಾರ್ಮಿಕ ವಿಧಿ- ವಿಧಾನಗಳು ನಡೆದವು.

Related posts

ಎ.28-ಮೇ 3: ಮೊಗ್ರು ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ವತಿಯಿಂದ ಬೇಸಿಗೆ ಶಿಬಿರ ಹಾಗೂ ಯೋಗ ಶಿಬಿರ

Suddi Udaya

ಉಜಿರೆ: ಅಭ್ಯಾಸ್ ಪಿಯು ಕಾಲೇಜಿನಲ್ಲಿ ಸಿಎ ಪೌಂಢೇಶನ್ ತರಬೇತಿ

Suddi Udaya

ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಧರ್ಮಸ್ಥಳ ಭೇಟಿ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆಯಲ್ಲಿ ವಿಶೇಷ ಚೇತನರ ಗ್ರಾಮ ಸಭೆ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಲೋಕಾರ್ಪಣೆ

Suddi Udaya
error: Content is protected !!