July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು : ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ

ವೇಣೂರು: ವೇಣೂರಿನಲ್ಲಿ ಫೆ.23 ರಂದು ಬಾಹುಬಲಿ ಮಸ್ತಕಾಭಿಷೇಕ ಸಂದರ್ಭದಲ್ಲಿ ಸೇವಾಕತೃಗಳಾದ ವೇಣೂರಿನ ಪ್ರವೀಣ್ ಕುಮಾರ್ ಇಂದ್ರ ಮತ್ತು ಅಶ್ವಿನಿಕುಮಾರಿ ಹಾಗೂ ಮಕ್ಕಳಾದ ಸತ್ಯಪ್ರಸಾದ್, ಸತ್ಯಶ್ರೀ, ಸತ್ಯಪ್ರಭಾ ಮತ್ತು ವಿಶ್ವೈನ್ ಹಾಗೂ ಕುಟುಂಬಸ್ಥರ ವತಿಯಿಂದ ಶುಕ್ರವಾರ ಮಧ್ಯಾಹ್ನ ಒಂದೂವರೆ ಗಂಟೆಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ ಮಾಡಲಾಯಿತು.

ಭಕ್ತಾದಿಗಳು ಶ್ರದ್ದಾ-ಭಕ್ತಿಯಿಂದ ಕಣ್ತುಂಬಿಕೊಂಡು ಬಾಹುಬಲಿ ಸ್ವಾಮಿಗೆ ಜೈಕಾರ ಹಾಕಿದರು.
ಯುಗಳಮುನಿಗಳೂ ಪುಪ್ಷವ್ರಷ್ಟಿ ವೀಕ್ಶಿಸಿ ಧನ್ಯತೆಯನ್ನು ಹೊಂದಿದರು.
ಸೇವಾಕರ್ತರ ವತಿಯಿಂದ ನಿತ್ಯವಿಧಿ ಸಹಿತ ಮ್ರತ್ತಿಕಾಸಂಗ್ರಹ, ಅಂಕುರಾರ್ಪಣೆ ,ಪಂಚಕಲ್ಯಾಣಮಂಟಪ ಪ್ರವೇಶ, ಯಕ್ಷಾರಾಧನಾ ಪೂರ್ವಕ ಯಕ್ಶಪ್ರತಿಷ್ಟೆ ಮತ್ತ ಧ್ವಜಾರೋಹಣ ಮತ್ತು ಬ್ರಹ್ಮಯಕ್ಷ ಪ್ರತಿಷ್ಟೆ ಮೊದಲಾದ ಧಾರ್ಮಿಕ ವಿಧಿ- ವಿಧಾನಗಳು ನಡೆದವು.

Related posts

ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಬಂಗಾಡಿ ಸಹಕಾರಿ ವ್ಯವಸಾಯ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ವಾರ್ಷಿಕ ಸಭೆ: ಸಮಿತಿ ರಚನೆ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಆತ್ಯಾಕರ್ಷವಾಗಿ ಗಮನ ಸೆಳೆದ ಗೋದಲಿ

Suddi Udaya

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya

ಸಬ್ ಸ್ಟೇಷನ್ಗಳನ್ನು ನಿರ್ಮಿಸಿ ಬೆಳ್ತಂಗಡಿ ತಾಲೂಕಿನ ಜನರಿಗೆ ನಿರಂತರವಾಗಿ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಅಭಿವೃದ್ದಿ ಪಡಿಸಬೇಕೆಂದು ಶಾಸಕ ಹರೀಶ್ ಪೂಂಜರಿಂದ ಇಂಧನ ಸಚಿವರಿಗೆ ಮನವಿ

Suddi Udaya

ಮಾಜಿ ಶಾಸಕ ದಿ. ಕೆ. ವಸಂತ ಬಂಗೇರ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಿದ ಶಾಸಕ ಹರೀಶ್‌ ಪೂಂಜ

Suddi Udaya
error: Content is protected !!