24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಸ್ಸಾಮಿನ ಗುಹಾಟಿಯಲ್ಲಿ ನಡೆದ ಇಂಡಿಯಾ ರಬ್ಬರ್ ಮೀಟ್ : ಉಜಿರೆ ರಬ್ಬರ್ ಸೊಸೈಟಿಯಿಂದ ಭಾಗಿ

ಬೆಳ್ತಂಗಡಿ: ಇಂಡಿಯಾ ರಬ್ಬರ್ ಮೀಟ್ 2024 ಅಸ್ಸಾಮಿನ ಗುಹಾಟಿಯಲ್ಲಿ ಫೆ. 23 ಮತ್ತು 24 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ರಬ್ಬರ್ ಸೊಸೈಟಿಯಿಂದ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ, ನಿರ್ದೇಶಕರಾದ ಸೋಮನಾಥ ಬಂಗೇರ, ಶಶಿಧರ ಡೊಂಗ್ರೆ. ಕೆ ಜೆ ಅಗಸ್ಟೀನ್, ಹಾಗೂ ಸದಸ್ಯರಾದ ಕೆ. ಪ್ರಕಾಶ ನಾರಾಯಣ ಭಾಗವಹಿಸಿದರು.

Related posts

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya

ವಾಣಿ ಆಂ.ಮಾ. ಶಾಲಾ ವಿದ್ಯಾರ್ಥಿ ಶಮಾಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಪುರಸ್ಕಾರ ಪ್ರಶಸ್ತಿ

Suddi Udaya

ವೇಣೂರು: ಮಹಾಮಸ್ತಕಾಭಿಷೇಕ ಮಹೋತ್ಸವದ ನೋಡೆಲ್ ಅಧಿಕಾರಿಯಾಗಿ ಮಾಣಿಕ್ಯ ಹಾಗೂ ಸಮನ್ವಯ ಅಧಿಕಾರಿಯಾಗಿ ಕೆ. ಜಯಕೀರ್ತಿ ಜೈನ್ ನೇಮಕ

Suddi Udaya

ಲಾಯಿಲ: 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೋಮಂತಡ್ಕ: ಸೂಪರ್ ಮಾರ್ಕೆಟ್ ಗೆ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ

Suddi Udaya

ಹರೀಶ್ ಪೂಂಜ ಬೃಹತ್ ಗೆಲುವು: ನಾರಾವಿಯಲ್ಲಿ ವಿಜಯೋತ್ಸವ

Suddi Udaya
error: Content is protected !!