25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಂತನಾ ದಿನಾಚರಣೆ

ಉಜಿರೆ : ಎಸ್.ಡಿ ಎಂ. ಆಂಗ್ಲ ಮಾಧ್ಯಮ ಶಾಲೆ (ಸಿಬಿಎಸ್ ಇ) ಉಜಿರೆ ಇಲ್ಲಿ ಚಿಂತನಾ ದಿನಾಚರಣೆಯನ್ನು ಫೆ.22 ರಂದು ಆಚರಿಸಲಾಯಿತು.

ಸ್ಕೌಟ್ -ಗೈಡ್ ಕಬ್- ಬುಲ್ ವಿದ್ಯಾರ್ಥಿಗಳು ಸರ್ವ ಧರ್ಮ ಪ್ರಾರ್ಥನೆ ನಡೆಸಿದರು. ಗೈಡ್ ವಿದ್ಯಾರ್ಥಿನಿ ಪ್ರತಿಕಾ ಎಸ್. ಚಿಂತನಾ ದಿನಾಚರಣೆಯ ಮಹತ್ವವನ್ನು ಹೇಳಿದರು. ದ್ವಿತೀಯ ಸೋಪಾನ ಮತ್ತು ಚರಣ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ಮತ್ತು ಬ್ಯಾಡ್ಜ್ ಪ್ರಭಾರ ನೀಡಲಾಯಿತು.

ವಿದ್ಯಾರ್ಥಿ ತೇಜಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಮುಂಡಾಜೆ: ನಿರಂತರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಹಾನಿ

Suddi Udaya

ಅಮೆರಿಕದಲ್ಲಿ ಕಾಲಭೈರವೇಶ್ವರ ದೇಗುಲ ನಿರ್ಮಾಣ: ಕಾಮಗಾರಿ ಪರಿಶೀಲಿಸಿದ ಮಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ತರಭೇತಿ ಕಾರ್ಯಾಗಾರ

Suddi Udaya

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪುಂಜಾಲಕಟ್ಟೆ ಬಸವನಗುಡಿಯಲ್ಲಿ ಪಿವೈ ಟ್ರೇಡಿಂಗ್ ಟೈಲ್ಸ್,ಗ್ರಾನೈಟ್ ಹಾಗೂ ಸ್ಯಾನಿಟರಿ ಮಳಿಗೆ ಶುಭಾರಂಭ

Suddi Udaya

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್ ನೂತನ ಕ್ಷೇತ್ರ ಸಮಿತಿ ರಚನೆ

Suddi Udaya
error: Content is protected !!