ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ, ಚಿಬಿದ್ರೆ ಇದರ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚಿಸಲಾಯಿತು./

ಅಧ್ಯಕ್ಷೆಯಾಗಿ ಪ್ರೇಮಾ ಲಿಂಗಪ್ಪ ಪೂಜಾರಿ ಬರಮೇಲು, ಪ್ರಧಾನ ಕಾರ್ಯದರ್ಶಿಯಾಗಿ ನಿಶ್ಮಿತಾ ಪ್ರದೀಪ್ ಪರಾರಿ, ಉಪಾಧ್ಯಕ್ಷರಾಗಿ ಪ್ರೇಮ ಕೇಶವ ಪೂಜಾರಿ ಬರಮೇಲು, ಜೊತೆ ಕಾರ್ಯದರ್ಶಿಯಾಗಿ ವಿನುತಾ ಶ್ರೀನಿವಾಸ ಪೂಜಾರಿ ಡಿ ಮಜಲು, ಗೌರವ ಸಲಹೆಗಾರರಾಗಿ ಉಷಾ ರಮಾನಂದ ಪೂಜಾರಿ ಡಿ ಮಜಲು, ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಶೋಭಾ ಲೋಕಯ್ಯ ಪೂಜಾರಿ ಬರಮೇಲು, ಸುಂದರಿ ಶೇಖರ ಪೂಜಾರಿ ಕಳೆಂಜೊಟ್ಟು, ಹರಿಣಿ ಮೋಹನ್ ಪೂಜಾರಿ ಡಿ ಮಜಲು, ಭಾರತಿ ದಿವಾಕರ್ ಪೂಜಾರಿ ವಳಚ್ಚಿಲ್, ಶಾಂಭವಿ ಬಾಲಕೃಷ್ಣ ಪೂಜಾರಿ ಕಡ್ತಿಯಾರು, ಪ್ರಮೀಳಾ ದೇಜಪ್ಪ ಪೂಜಾರಿ ಕಕ್ಕಿಂಜೆ ಆಯ್ಕೆಯಾದರು .

Related posts

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ: ಧಾರ್ಮಿಕ ಸಭೆ, ಸನ್ಮಾನ

Suddi Udaya

ಸೇವಾ ನಿವೃತಿ ಹೊಂದಿದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಧರ್ಮಸ್ಥಳ ಸಿಎ ಬ್ಯಾಂಕಿನಿಂದ ಬಿಳ್ಕೋಡುಗೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ ಶಾಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ತಂಡದಿಂದ ಕಮ್ಮಟ – ಬೀದಿ ನಾಟಕ ಪ್ರದರ್ಶನ

Suddi Udaya

ಬಣಕಲ್ ಸಾಯಿಕೃಷ್ಣ ಹೆಲ್ತ್ ಸೆಂಟರ್ ನಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ನೇತ್ರ ತಪಾಸಣೆ ಶಿಬಿರ

Suddi Udaya

ಬಿ. ವೋಕ್ ಡಿಜಿಟಲ್ ಮೀಡಿಯಾ ಫಿಲ್ಮ್ ಮೇಕಿಂಗ್ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಬಾಂಗ್ಲಾದೇಶದಲ್ಲಿ ನಡೆದ ಹಿಂದೂ ಯುವಕನ ಹತ್ಯೆ ಖಂಡಿಸಿ ಉಜಿರೆಯಲ್ಲಿ ವಿ.ಹಿಂ.ಪ. ಪ್ರತಿಭಟನೆ

Suddi Udaya
error: Content is protected !!