July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ, ಚಿಬಿದ್ರೆ ಇದರ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚಿಸಲಾಯಿತು./

ಅಧ್ಯಕ್ಷೆಯಾಗಿ ಪ್ರೇಮಾ ಲಿಂಗಪ್ಪ ಪೂಜಾರಿ ಬರಮೇಲು, ಪ್ರಧಾನ ಕಾರ್ಯದರ್ಶಿಯಾಗಿ ನಿಶ್ಮಿತಾ ಪ್ರದೀಪ್ ಪರಾರಿ, ಉಪಾಧ್ಯಕ್ಷರಾಗಿ ಪ್ರೇಮ ಕೇಶವ ಪೂಜಾರಿ ಬರಮೇಲು, ಜೊತೆ ಕಾರ್ಯದರ್ಶಿಯಾಗಿ ವಿನುತಾ ಶ್ರೀನಿವಾಸ ಪೂಜಾರಿ ಡಿ ಮಜಲು, ಗೌರವ ಸಲಹೆಗಾರರಾಗಿ ಉಷಾ ರಮಾನಂದ ಪೂಜಾರಿ ಡಿ ಮಜಲು, ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಶೋಭಾ ಲೋಕಯ್ಯ ಪೂಜಾರಿ ಬರಮೇಲು, ಸುಂದರಿ ಶೇಖರ ಪೂಜಾರಿ ಕಳೆಂಜೊಟ್ಟು, ಹರಿಣಿ ಮೋಹನ್ ಪೂಜಾರಿ ಡಿ ಮಜಲು, ಭಾರತಿ ದಿವಾಕರ್ ಪೂಜಾರಿ ವಳಚ್ಚಿಲ್, ಶಾಂಭವಿ ಬಾಲಕೃಷ್ಣ ಪೂಜಾರಿ ಕಡ್ತಿಯಾರು, ಪ್ರಮೀಳಾ ದೇಜಪ್ಪ ಪೂಜಾರಿ ಕಕ್ಕಿಂಜೆ ಆಯ್ಕೆಯಾದರು .

Related posts

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ಸೌತಡ್ಕ: ಸತ್ತ ಕರುವೊಂದನ್ನು ಮೋರಿಗೆ ಎಸೆದ ದುಷ್ಕಾರ್ಮಿಗಳು: ಹಿಂ.ಜಾ. ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರಿಂದ ಅಂತ್ಯಸಂಸ್ಕಾರ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಇಂದುಮತಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಶ್ರೀ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ವಸಂತ ಬಂಗೇರರ ಹುಟ್ಟುಹಬ್ಬ ಪ್ರಯುಕ್ತ ನಡೆಯುವ ರಕ್ತದಾನ ಮತ್ತು ಕಬಡ್ಡಿ ಪಂದ್ಯಾಟಗಳಲ್ಲಿ ಭಾಗವಹಿಸುವಂತೆ ಪ್ರೀತಿತಾ ಬಂಗೇರ ಮನವಿ

Suddi Udaya

ಅಳದಂಗಡಿಯಲ್ಲಿ ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾವು

Suddi Udaya
error: Content is protected !!