25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತೀಯ ಜೂನಿಯರ್ ರೆಡ್ ಕ್ರಾಸ್ ವಿದ್ಯಾರ್ಥಿಗಳು ಫೆ.22 ರಂದು ಶಾಲೆಯಲ್ಲಿ ಪೋಷಕರ ಹಾಗೂ ಶಿಕ್ಷಕರ ಮಧುಮೇಹ ಹಾಗೂ ರಕ್ತದೊತ್ತಡವನ್ನು ಉಚಿತವಾಗಿ ಪರೀಕ್ಷಿಸುವ ಆರೋಗ್ಯ ಶಿಬಿರವನ್ನು ಹಮ್ಮಿಕೊಂಡಿದ್ದರು. ಆರೋಗ್ಯ ತಪಾಸಣಾ ಶಿಬಿರದ ಉಪಯೋಗವನ್ನು ಪೋಷಕರು ಹಾಗೂ ಶಿಕ್ಷಕರು ಪಡೆದುಕೊಂಡರು.


ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದ ಮೇರೆಗೆ ಶ್ರೀಮತಿ ಪ್ರಮೀಳ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಕಾರ್ಯಕ್ರಮವನ್ನು ಆಯೋಜಿಸಿದರು. ಶಿಕ್ಷಕ ಮಂಜುನಾಥ್ ಸಹಕರಿಸಿದರು.

Related posts

ರಿಕ್ಷಾ ಚಾಲಕರ ಹಾಗೂ ಸಾರಿಗೆ ನೌಕರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಸಾರಿಗೆ ಮಂತ್ರಿ ರಾಮಲಿಂಗ ರೆಡ್ಡಿಯವರಿಗೆ ಆಗ್ರಹ

Suddi Udaya

ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣ ಯಶೋನಮನ ಶೀರ್ಷಿಕೆಯಡಿಅಭಿವೃದ್ಧಿ ಕಾರ್ಯಗಳ ಹಸ್ತಾಂತರ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ :ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿಗೆ ಶೇ.94.11 ಫಲಿತಾಂಶ

Suddi Udaya

ಬೆಳ್ತಂಗಡಿ ಹಳೆಕೋಟೆ ಸಮೀಪ ಧರೆಗುರುಳಿದ ಬೃಹತ್ ಮರ

Suddi Udaya
error: Content is protected !!