23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತೀಯ ಜೂನಿಯರ್ ರೆಡ್ ಕ್ರಾಸ್ ವಿದ್ಯಾರ್ಥಿಗಳು ಫೆ.22 ರಂದು ಶಾಲೆಯಲ್ಲಿ ಪೋಷಕರ ಹಾಗೂ ಶಿಕ್ಷಕರ ಮಧುಮೇಹ ಹಾಗೂ ರಕ್ತದೊತ್ತಡವನ್ನು ಉಚಿತವಾಗಿ ಪರೀಕ್ಷಿಸುವ ಆರೋಗ್ಯ ಶಿಬಿರವನ್ನು ಹಮ್ಮಿಕೊಂಡಿದ್ದರು. ಆರೋಗ್ಯ ತಪಾಸಣಾ ಶಿಬಿರದ ಉಪಯೋಗವನ್ನು ಪೋಷಕರು ಹಾಗೂ ಶಿಕ್ಷಕರು ಪಡೆದುಕೊಂಡರು.


ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದ ಮೇರೆಗೆ ಶ್ರೀಮತಿ ಪ್ರಮೀಳ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಕಾರ್ಯಕ್ರಮವನ್ನು ಆಯೋಜಿಸಿದರು. ಶಿಕ್ಷಕ ಮಂಜುನಾಥ್ ಸಹಕರಿಸಿದರು.

Related posts

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ: ಇನ್ನೂ ಕೇವಲ ನಾಲ್ಕು ದಿನ ಮಾತ್ರ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ : ಪೂರ್ವ ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ವಿಭಾಗದ ವಾರ್ಷಿಕ ಕ್ರೀಡಾಕೂಟ

Suddi Udaya

ಎ.18 : ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ಆಯ್ಕೆ

Suddi Udaya

ಉಜಿರೆಯ ಶ್ರೀ ಧ.ಮಂ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿಯಲ್ಲಿ ಯುವವಾಹಿನಿಯಿಂದ “ಡೆನ್ನಾನ ಡೆನ್ನನ” ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ

Suddi Udaya
error: Content is protected !!