July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತೀಯ ಜೂನಿಯರ್ ರೆಡ್ ಕ್ರಾಸ್ ವಿದ್ಯಾರ್ಥಿಗಳು ಫೆ.22 ರಂದು ಶಾಲೆಯಲ್ಲಿ ಪೋಷಕರ ಹಾಗೂ ಶಿಕ್ಷಕರ ಮಧುಮೇಹ ಹಾಗೂ ರಕ್ತದೊತ್ತಡವನ್ನು ಉಚಿತವಾಗಿ ಪರೀಕ್ಷಿಸುವ ಆರೋಗ್ಯ ಶಿಬಿರವನ್ನು ಹಮ್ಮಿಕೊಂಡಿದ್ದರು. ಆರೋಗ್ಯ ತಪಾಸಣಾ ಶಿಬಿರದ ಉಪಯೋಗವನ್ನು ಪೋಷಕರು ಹಾಗೂ ಶಿಕ್ಷಕರು ಪಡೆದುಕೊಂಡರು.


ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದ ಮೇರೆಗೆ ಶ್ರೀಮತಿ ಪ್ರಮೀಳ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಕಾರ್ಯಕ್ರಮವನ್ನು ಆಯೋಜಿಸಿದರು. ಶಿಕ್ಷಕ ಮಂಜುನಾಥ್ ಸಹಕರಿಸಿದರು.

Related posts

ಮಲೆಂಗಲ್ಲು ನಿವಾಸಿ, ನಿವೃತ್ತ ಟೆಲಿಫೋನ್ ಎಕ್ಸ್‌ಚೆಂಜರ್‌ ವೈ ಹಾಲೊಜಿ ರಾವ್ ನಿಧನ

Suddi Udaya

ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ಬಜಿರೆ ಶಾಲೆಯ ಇಬ್ಬರು ಅತಿಥಿ ಶಿಕ್ಷಕಿಯರಿಗೆ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya

ಮುಂಡಾಜೆ ದೇವಾಂಗ ಸಮಾಜ ಘಟಕದ ತ್ರೈಮಾಸಿಕ ಸಭೆ

Suddi Udaya

ಉಜಿರೆ: ಬ್ರಹ್ಮೋಪದೇಶದಲ್ಲಿ ಶರಸೇತು ಬಂಧನ ತಾಳಮದ್ದಳೆ

Suddi Udaya

ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ

Suddi Udaya
error: Content is protected !!