23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು : ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ

ವೇಣೂರು: ವೇಣೂರಿನಲ್ಲಿ ಫೆ.23 ರಂದು ಬಾಹುಬಲಿ ಮಸ್ತಕಾಭಿಷೇಕ ಸಂದರ್ಭದಲ್ಲಿ ಸೇವಾಕತೃಗಳಾದ ವೇಣೂರಿನ ಪ್ರವೀಣ್ ಕುಮಾರ್ ಇಂದ್ರ ಮತ್ತು ಅಶ್ವಿನಿಕುಮಾರಿ ಹಾಗೂ ಮಕ್ಕಳಾದ ಸತ್ಯಪ್ರಸಾದ್, ಸತ್ಯಶ್ರೀ, ಸತ್ಯಪ್ರಭಾ ಮತ್ತು ವಿಶ್ವೈನ್ ಹಾಗೂ ಕುಟುಂಬಸ್ಥರ ವತಿಯಿಂದ ಶುಕ್ರವಾರ ಮಧ್ಯಾಹ್ನ ಒಂದೂವರೆ ಗಂಟೆಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ ಮಾಡಲಾಯಿತು.

ಭಕ್ತಾದಿಗಳು ಶ್ರದ್ದಾ-ಭಕ್ತಿಯಿಂದ ಕಣ್ತುಂಬಿಕೊಂಡು ಬಾಹುಬಲಿ ಸ್ವಾಮಿಗೆ ಜೈಕಾರ ಹಾಕಿದರು.
ಯುಗಳಮುನಿಗಳೂ ಪುಪ್ಷವ್ರಷ್ಟಿ ವೀಕ್ಶಿಸಿ ಧನ್ಯತೆಯನ್ನು ಹೊಂದಿದರು.
ಸೇವಾಕರ್ತರ ವತಿಯಿಂದ ನಿತ್ಯವಿಧಿ ಸಹಿತ ಮ್ರತ್ತಿಕಾಸಂಗ್ರಹ, ಅಂಕುರಾರ್ಪಣೆ ,ಪಂಚಕಲ್ಯಾಣಮಂಟಪ ಪ್ರವೇಶ, ಯಕ್ಷಾರಾಧನಾ ಪೂರ್ವಕ ಯಕ್ಶಪ್ರತಿಷ್ಟೆ ಮತ್ತ ಧ್ವಜಾರೋಹಣ ಮತ್ತು ಬ್ರಹ್ಮಯಕ್ಷ ಪ್ರತಿಷ್ಟೆ ಮೊದಲಾದ ಧಾರ್ಮಿಕ ವಿಧಿ- ವಿಧಾನಗಳು ನಡೆದವು.

Related posts

ಎಸ್ ಎಸ್ ಎಲ್ ಸಿ ಐಸಿಎಸ್ಇ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ವತ್ ಪಿಯು ಕಾಲೇಜಿನಿಂದ ಅಭಿನಂದನೆ

Suddi Udaya

ಫೆ.7-10: ಶ್ರೀ ಕ್ಷೇತ್ರ ಒಟ್ಲದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿತ

Suddi Udaya

ಮಡಂತ್ಯಾರು ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಜಯ ಕೆ., ಕಾರ್ಯದರ್ಶಿಯಾಗಿ ಜಯರಾಮ್ ಆಚಾರ್ಯ

Suddi Udaya

ಪೆರ್ಲ ಸನ್ಯಾಸಿ ಗುಳಿಗ ಸನ್ನಿಧಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಮಡಂತ್ಯಾರು ಮಂಡಲ ವತಿಯಿಂದ ಹಿಂದೂ ಸಂಗಮ; ಭವ್ಯ ಶೋಭಾಯಾತ್ರೆ

Suddi Udaya
error: Content is protected !!