24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು : ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ

ವೇಣೂರು: ವೇಣೂರಿನಲ್ಲಿ ಫೆ.23 ರಂದು ಬಾಹುಬಲಿ ಮಸ್ತಕಾಭಿಷೇಕ ಸಂದರ್ಭದಲ್ಲಿ ಸೇವಾಕತೃಗಳಾದ ವೇಣೂರಿನ ಪ್ರವೀಣ್ ಕುಮಾರ್ ಇಂದ್ರ ಮತ್ತು ಅಶ್ವಿನಿಕುಮಾರಿ ಹಾಗೂ ಮಕ್ಕಳಾದ ಸತ್ಯಪ್ರಸಾದ್, ಸತ್ಯಶ್ರೀ, ಸತ್ಯಪ್ರಭಾ ಮತ್ತು ವಿಶ್ವೈನ್ ಹಾಗೂ ಕುಟುಂಬಸ್ಥರ ವತಿಯಿಂದ ಶುಕ್ರವಾರ ಮಧ್ಯಾಹ್ನ ಒಂದೂವರೆ ಗಂಟೆಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ ಮಾಡಲಾಯಿತು.

ಭಕ್ತಾದಿಗಳು ಶ್ರದ್ದಾ-ಭಕ್ತಿಯಿಂದ ಕಣ್ತುಂಬಿಕೊಂಡು ಬಾಹುಬಲಿ ಸ್ವಾಮಿಗೆ ಜೈಕಾರ ಹಾಕಿದರು.
ಯುಗಳಮುನಿಗಳೂ ಪುಪ್ಷವ್ರಷ್ಟಿ ವೀಕ್ಶಿಸಿ ಧನ್ಯತೆಯನ್ನು ಹೊಂದಿದರು.
ಸೇವಾಕರ್ತರ ವತಿಯಿಂದ ನಿತ್ಯವಿಧಿ ಸಹಿತ ಮ್ರತ್ತಿಕಾಸಂಗ್ರಹ, ಅಂಕುರಾರ್ಪಣೆ ,ಪಂಚಕಲ್ಯಾಣಮಂಟಪ ಪ್ರವೇಶ, ಯಕ್ಷಾರಾಧನಾ ಪೂರ್ವಕ ಯಕ್ಶಪ್ರತಿಷ್ಟೆ ಮತ್ತ ಧ್ವಜಾರೋಹಣ ಮತ್ತು ಬ್ರಹ್ಮಯಕ್ಷ ಪ್ರತಿಷ್ಟೆ ಮೊದಲಾದ ಧಾರ್ಮಿಕ ವಿಧಿ- ವಿಧಾನಗಳು ನಡೆದವು.

Related posts

ನಿಡ್ಲೆ: ಇನೋವಾ ಕಾರು ಹಾಗೂ ಪೊಲೀಸ್ ವ್ಯಾನ್ ನಡುವೆ ಡಿಕ್ಕಿ

Suddi Udaya

ಧರ್ಮಸ್ಥಳ: ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ

Suddi Udaya

ಕರಾಟೆ ಸ್ಪರ್ಧೆ: ಗುರುವಾಯನಕೆರೆ ಸ.ಪ್ರೌ. ಶಾಲೆಯ ಮಹಮ್ಮದ್ ಶಹರಾನ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ವಿದ್ಯಾರ್ಥಿನಿ ಸಂಜನಾ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಉಜಿರೆ ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ, ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಬಾಂಜಾರುಮಲೆಯ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ

Suddi Udaya
error: Content is protected !!