September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು : ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ

ವೇಣೂರು: ವೇಣೂರಿನಲ್ಲಿ ಫೆ.23 ರಂದು ಬಾಹುಬಲಿ ಮಸ್ತಕಾಭಿಷೇಕ ಸಂದರ್ಭದಲ್ಲಿ ಸೇವಾಕತೃಗಳಾದ ವೇಣೂರಿನ ಪ್ರವೀಣ್ ಕುಮಾರ್ ಇಂದ್ರ ಮತ್ತು ಅಶ್ವಿನಿಕುಮಾರಿ ಹಾಗೂ ಮಕ್ಕಳಾದ ಸತ್ಯಪ್ರಸಾದ್, ಸತ್ಯಶ್ರೀ, ಸತ್ಯಪ್ರಭಾ ಮತ್ತು ವಿಶ್ವೈನ್ ಹಾಗೂ ಕುಟುಂಬಸ್ಥರ ವತಿಯಿಂದ ಶುಕ್ರವಾರ ಮಧ್ಯಾಹ್ನ ಒಂದೂವರೆ ಗಂಟೆಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ ಮಾಡಲಾಯಿತು.

ಭಕ್ತಾದಿಗಳು ಶ್ರದ್ದಾ-ಭಕ್ತಿಯಿಂದ ಕಣ್ತುಂಬಿಕೊಂಡು ಬಾಹುಬಲಿ ಸ್ವಾಮಿಗೆ ಜೈಕಾರ ಹಾಕಿದರು.
ಯುಗಳಮುನಿಗಳೂ ಪುಪ್ಷವ್ರಷ್ಟಿ ವೀಕ್ಶಿಸಿ ಧನ್ಯತೆಯನ್ನು ಹೊಂದಿದರು.
ಸೇವಾಕರ್ತರ ವತಿಯಿಂದ ನಿತ್ಯವಿಧಿ ಸಹಿತ ಮ್ರತ್ತಿಕಾಸಂಗ್ರಹ, ಅಂಕುರಾರ್ಪಣೆ ,ಪಂಚಕಲ್ಯಾಣಮಂಟಪ ಪ್ರವೇಶ, ಯಕ್ಷಾರಾಧನಾ ಪೂರ್ವಕ ಯಕ್ಶಪ್ರತಿಷ್ಟೆ ಮತ್ತ ಧ್ವಜಾರೋಹಣ ಮತ್ತು ಬ್ರಹ್ಮಯಕ್ಷ ಪ್ರತಿಷ್ಟೆ ಮೊದಲಾದ ಧಾರ್ಮಿಕ ವಿಧಿ- ವಿಧಾನಗಳು ನಡೆದವು.

Related posts

ಕಣ್ತಪ್ಪಿನಿಂದ ಇನ್ನೊಬ್ಬರ ಖಾತೆಗೆ ಹಣ ವರ್ಗಾವಣೆ: ಮರುಪಾವತಿಸಲು ನಿರಾಕರಣೆ ; ದೂರು ದಾಖಲು

Suddi Udaya

ನ್ಯಾಯತರ್ಪು: ರಕ್ತೇಶ್ವರಿಪದವು ಸ.ಕಿ.ಪ್ರಾ. ಶಾಲೆಯಲ್ಲಿ ಪೋಷಕ-ಶಿಕ್ಷಕರ ಮಹಾಸಭೆ

Suddi Udaya

ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗಲಿದೆ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಶಾಂತಾ ಶೆಟ್ಟಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಪೆರಾಡಿಯಲ್ಲಿ ‘ಸರಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಹುಣ್ಸೆಕಟ್ಟೆಯಲ್ಲಿ ನಾಯಿಗಳ ದಾಳಿಯಿಂದ ಬಿದ್ದು ಗಾಯಗೊಂಡ ಜಿಂಕೆ

Suddi Udaya
error: Content is protected !!