22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು : ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ

ವೇಣೂರು: ವೇಣೂರಿನಲ್ಲಿ ಫೆ.23 ರಂದು ಬಾಹುಬಲಿ ಮಸ್ತಕಾಭಿಷೇಕ ಸಂದರ್ಭದಲ್ಲಿ ಸೇವಾಕತೃಗಳಾದ ವೇಣೂರಿನ ಪ್ರವೀಣ್ ಕುಮಾರ್ ಇಂದ್ರ ಮತ್ತು ಅಶ್ವಿನಿಕುಮಾರಿ ಹಾಗೂ ಮಕ್ಕಳಾದ ಸತ್ಯಪ್ರಸಾದ್, ಸತ್ಯಶ್ರೀ, ಸತ್ಯಪ್ರಭಾ ಮತ್ತು ವಿಶ್ವೈನ್ ಹಾಗೂ ಕುಟುಂಬಸ್ಥರ ವತಿಯಿಂದ ಶುಕ್ರವಾರ ಮಧ್ಯಾಹ್ನ ಒಂದೂವರೆ ಗಂಟೆಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ ಮಾಡಲಾಯಿತು.

ಭಕ್ತಾದಿಗಳು ಶ್ರದ್ದಾ-ಭಕ್ತಿಯಿಂದ ಕಣ್ತುಂಬಿಕೊಂಡು ಬಾಹುಬಲಿ ಸ್ವಾಮಿಗೆ ಜೈಕಾರ ಹಾಕಿದರು.
ಯುಗಳಮುನಿಗಳೂ ಪುಪ್ಷವ್ರಷ್ಟಿ ವೀಕ್ಶಿಸಿ ಧನ್ಯತೆಯನ್ನು ಹೊಂದಿದರು.
ಸೇವಾಕರ್ತರ ವತಿಯಿಂದ ನಿತ್ಯವಿಧಿ ಸಹಿತ ಮ್ರತ್ತಿಕಾಸಂಗ್ರಹ, ಅಂಕುರಾರ್ಪಣೆ ,ಪಂಚಕಲ್ಯಾಣಮಂಟಪ ಪ್ರವೇಶ, ಯಕ್ಷಾರಾಧನಾ ಪೂರ್ವಕ ಯಕ್ಶಪ್ರತಿಷ್ಟೆ ಮತ್ತ ಧ್ವಜಾರೋಹಣ ಮತ್ತು ಬ್ರಹ್ಮಯಕ್ಷ ಪ್ರತಿಷ್ಟೆ ಮೊದಲಾದ ಧಾರ್ಮಿಕ ವಿಧಿ- ವಿಧಾನಗಳು ನಡೆದವು.

Related posts

ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯ ಮದ್ದಡ್ಕ ಬೂತ್ ಸಮಿತಿ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವ ನಾಗರಾಜ ಶೆಟ್ಟಿ ಭೇಟಿ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಮೈಲು ತುತ್ತು ವಿತರಣೆ ಹಾಗೂ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ವಾಣಿ ಆಂ.ಮಾ. ಶಾಲಾ ವಿದ್ಯಾರ್ಥಿ ಶಮಾಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಪುರಸ್ಕಾರ ಪ್ರಶಸ್ತಿ

Suddi Udaya

ಲಯನ್ ಹೆರಾಲ್ಡ್ ತಾವ್ರೋ ರವರ ಪ್ರಾಂತ್ಯ ಸಮ್ಮೇಳನಕ್ಕೆ : ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಹಾಗೂ ತುಳುನಾಡ ಮಾಣಿಕ್ಯ ನಟ ಅರವಿಂದ ಬೋಳಾರ್

Suddi Udaya

ವಿ. ಹರೀಶ್ ನೆರಿಯ ರವರಿಗೆ ದ್ವಾರಕಾ ಮಯಿ ಮಠ ದಿಂದ “ಭಜಕ ವಿಠಲ ಪ್ರಿಯ” ಗೌರವ ಪುರಸ್ಕಾರ ಪ್ರಧಾನ ಮಾಡಿ ಆಶೀರ್ವದಿಸಿದ ಯತಿ ವರೇಣ್ಯರು

Suddi Udaya
error: Content is protected !!