23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು : ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ

ವೇಣೂರು: ವೇಣೂರಿನಲ್ಲಿ ಫೆ.23 ರಂದು ಬಾಹುಬಲಿ ಮಸ್ತಕಾಭಿಷೇಕ ಸಂದರ್ಭದಲ್ಲಿ ಸೇವಾಕತೃಗಳಾದ ವೇಣೂರಿನ ಪ್ರವೀಣ್ ಕುಮಾರ್ ಇಂದ್ರ ಮತ್ತು ಅಶ್ವಿನಿಕುಮಾರಿ ಹಾಗೂ ಮಕ್ಕಳಾದ ಸತ್ಯಪ್ರಸಾದ್, ಸತ್ಯಶ್ರೀ, ಸತ್ಯಪ್ರಭಾ ಮತ್ತು ವಿಶ್ವೈನ್ ಹಾಗೂ ಕುಟುಂಬಸ್ಥರ ವತಿಯಿಂದ ಶುಕ್ರವಾರ ಮಧ್ಯಾಹ್ನ ಒಂದೂವರೆ ಗಂಟೆಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ ಮಾಡಲಾಯಿತು.

ಭಕ್ತಾದಿಗಳು ಶ್ರದ್ದಾ-ಭಕ್ತಿಯಿಂದ ಕಣ್ತುಂಬಿಕೊಂಡು ಬಾಹುಬಲಿ ಸ್ವಾಮಿಗೆ ಜೈಕಾರ ಹಾಕಿದರು.
ಯುಗಳಮುನಿಗಳೂ ಪುಪ್ಷವ್ರಷ್ಟಿ ವೀಕ್ಶಿಸಿ ಧನ್ಯತೆಯನ್ನು ಹೊಂದಿದರು.
ಸೇವಾಕರ್ತರ ವತಿಯಿಂದ ನಿತ್ಯವಿಧಿ ಸಹಿತ ಮ್ರತ್ತಿಕಾಸಂಗ್ರಹ, ಅಂಕುರಾರ್ಪಣೆ ,ಪಂಚಕಲ್ಯಾಣಮಂಟಪ ಪ್ರವೇಶ, ಯಕ್ಷಾರಾಧನಾ ಪೂರ್ವಕ ಯಕ್ಶಪ್ರತಿಷ್ಟೆ ಮತ್ತ ಧ್ವಜಾರೋಹಣ ಮತ್ತು ಬ್ರಹ್ಮಯಕ್ಷ ಪ್ರತಿಷ್ಟೆ ಮೊದಲಾದ ಧಾರ್ಮಿಕ ವಿಧಿ- ವಿಧಾನಗಳು ನಡೆದವು.

Related posts

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಆಕರ್ಷಕ ಗಿಫ್ಟ್ ಗಳು

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸೌತಡ್ಕ ಸ.ಕಿ. ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya

ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಧರ್ಮಸ್ಥಳ: ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮ ಇದರ ವಸ್ತು ಪ್ರದರ್ಶನ ಮಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ರವರಿಂದ ಉದ್ಘಾಟನೆ

Suddi Udaya

ಡಿ.21 :ಕೊಡಿಂಬಾಡಿಯಲ್ಲಿ ಲಲಿತ ಮೆಡಿಕಲ್ ಸ್ಟೋರ್‍ಸ್ ಶುಭಾರಂಭ

Suddi Udaya
error: Content is protected !!