25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು : ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ

ವೇಣೂರು: ವೇಣೂರಿನಲ್ಲಿ ಫೆ.23 ರಂದು ಬಾಹುಬಲಿ ಮಸ್ತಕಾಭಿಷೇಕ ಸಂದರ್ಭದಲ್ಲಿ ಸೇವಾಕತೃಗಳಾದ ವೇಣೂರಿನ ಪ್ರವೀಣ್ ಕುಮಾರ್ ಇಂದ್ರ ಮತ್ತು ಅಶ್ವಿನಿಕುಮಾರಿ ಹಾಗೂ ಮಕ್ಕಳಾದ ಸತ್ಯಪ್ರಸಾದ್, ಸತ್ಯಶ್ರೀ, ಸತ್ಯಪ್ರಭಾ ಮತ್ತು ವಿಶ್ವೈನ್ ಹಾಗೂ ಕುಟುಂಬಸ್ಥರ ವತಿಯಿಂದ ಶುಕ್ರವಾರ ಮಧ್ಯಾಹ್ನ ಒಂದೂವರೆ ಗಂಟೆಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ ಮಾಡಲಾಯಿತು.

ಭಕ್ತಾದಿಗಳು ಶ್ರದ್ದಾ-ಭಕ್ತಿಯಿಂದ ಕಣ್ತುಂಬಿಕೊಂಡು ಬಾಹುಬಲಿ ಸ್ವಾಮಿಗೆ ಜೈಕಾರ ಹಾಕಿದರು.
ಯುಗಳಮುನಿಗಳೂ ಪುಪ್ಷವ್ರಷ್ಟಿ ವೀಕ್ಶಿಸಿ ಧನ್ಯತೆಯನ್ನು ಹೊಂದಿದರು.
ಸೇವಾಕರ್ತರ ವತಿಯಿಂದ ನಿತ್ಯವಿಧಿ ಸಹಿತ ಮ್ರತ್ತಿಕಾಸಂಗ್ರಹ, ಅಂಕುರಾರ್ಪಣೆ ,ಪಂಚಕಲ್ಯಾಣಮಂಟಪ ಪ್ರವೇಶ, ಯಕ್ಷಾರಾಧನಾ ಪೂರ್ವಕ ಯಕ್ಶಪ್ರತಿಷ್ಟೆ ಮತ್ತ ಧ್ವಜಾರೋಹಣ ಮತ್ತು ಬ್ರಹ್ಮಯಕ್ಷ ಪ್ರತಿಷ್ಟೆ ಮೊದಲಾದ ಧಾರ್ಮಿಕ ವಿಧಿ- ವಿಧಾನಗಳು ನಡೆದವು.

Related posts

ಜು.10 ರಿಂದ ಆ.20ರವರೆಗೆ ಕುಮಟಾದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜ ಅವರ ಚಾತುರ್ಮಾಸ್ಯ ವ್ರತಾಚರಣೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋ. ಗ್ರಾಮೀಣ ಶ್ರೇಷ್ಟ್ರತ ತರಬೇತಿ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಜ.4: ಗುರುವಾಯನಕೆರೆ ವಿದ್ವತ್ ಪಿ ಯು. ಕಾಲೇಜಿನಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ

Suddi Udaya

ನೆರಿಯ: ಜೈ ಆಂಜನೇಯ ಗಂಡಿಬಾಗಿಲು ಇದರ ಆಶ್ರಯದಲ್ಲಿ 60 ಕೆ.ಜಿ. ವಿಭಾಗದ ಪುರುಷರ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ-ವಸಂತ ಟ್ರೋಫಿ 2024

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ದುಷ್ಪರಿಣಾಮಗಳ ಮಾಹಿತಿ ಕಾರ್ಯಾಗಾರ

Suddi Udaya

ಕೊಕ್ಕಡ ವಲಯದ ಅನಾರು ಕಾರ್ಯಕ್ಷೇತ್ರದ ದುರ್ಗ ಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya
error: Content is protected !!