24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಂತನಾ ದಿನಾಚರಣೆ

ಉಜಿರೆ : ಎಸ್.ಡಿ ಎಂ. ಆಂಗ್ಲ ಮಾಧ್ಯಮ ಶಾಲೆ (ಸಿಬಿಎಸ್ ಇ) ಉಜಿರೆ ಇಲ್ಲಿ ಚಿಂತನಾ ದಿನಾಚರಣೆಯನ್ನು ಫೆ.22 ರಂದು ಆಚರಿಸಲಾಯಿತು.

ಸ್ಕೌಟ್ -ಗೈಡ್ ಕಬ್- ಬುಲ್ ವಿದ್ಯಾರ್ಥಿಗಳು ಸರ್ವ ಧರ್ಮ ಪ್ರಾರ್ಥನೆ ನಡೆಸಿದರು. ಗೈಡ್ ವಿದ್ಯಾರ್ಥಿನಿ ಪ್ರತಿಕಾ ಎಸ್. ಚಿಂತನಾ ದಿನಾಚರಣೆಯ ಮಹತ್ವವನ್ನು ಹೇಳಿದರು. ದ್ವಿತೀಯ ಸೋಪಾನ ಮತ್ತು ಚರಣ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ಮತ್ತು ಬ್ಯಾಡ್ಜ್ ಪ್ರಭಾರ ನೀಡಲಾಯಿತು.

ವಿದ್ಯಾರ್ಥಿ ತೇಜಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ: ಎಸ್.ಡಿ.ಎಂ.ವಸತಿ ಪದವಿ ಪೂರ್ವ ಕಾಲೇಜು ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’

Suddi Udaya

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನದಿಗೆ ಬಿದ್ದು ಸಾವು

Suddi Udaya

ಭಾ.ಜ.ಪಾ. ಹಿರಿಯ ನಾಗರೀಕ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ನೇಮಕ

Suddi Udaya

ಹೊಟ್ಟೆನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತ್ಯು

Suddi Udaya

ಕಬ್ಬಡ್ಡಿ ಪಂದ್ಯಾಟ: ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು : ದಿ| ಸತೀಶ್ ಆಚಾರ್ಯ ರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya
error: Content is protected !!