July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಂತನಾ ದಿನಾಚರಣೆ

ಉಜಿರೆ : ಎಸ್.ಡಿ ಎಂ. ಆಂಗ್ಲ ಮಾಧ್ಯಮ ಶಾಲೆ (ಸಿಬಿಎಸ್ ಇ) ಉಜಿರೆ ಇಲ್ಲಿ ಚಿಂತನಾ ದಿನಾಚರಣೆಯನ್ನು ಫೆ.22 ರಂದು ಆಚರಿಸಲಾಯಿತು.

ಸ್ಕೌಟ್ -ಗೈಡ್ ಕಬ್- ಬುಲ್ ವಿದ್ಯಾರ್ಥಿಗಳು ಸರ್ವ ಧರ್ಮ ಪ್ರಾರ್ಥನೆ ನಡೆಸಿದರು. ಗೈಡ್ ವಿದ್ಯಾರ್ಥಿನಿ ಪ್ರತಿಕಾ ಎಸ್. ಚಿಂತನಾ ದಿನಾಚರಣೆಯ ಮಹತ್ವವನ್ನು ಹೇಳಿದರು. ದ್ವಿತೀಯ ಸೋಪಾನ ಮತ್ತು ಚರಣ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ಮತ್ತು ಬ್ಯಾಡ್ಜ್ ಪ್ರಭಾರ ನೀಡಲಾಯಿತು.

ವಿದ್ಯಾರ್ಥಿ ತೇಜಸ್ ಕಾರ್ಯಕ್ರಮ ನಿರೂಪಿಸಿದರು.

Related posts

ನಾವರದ ಯುವಕ ಕೀರ್ತನ್ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ: ರುದ್ರಯಾಗ

Suddi Udaya

ಕುತ್ಲೂರು ಉ.ಹಿ.ಪ್ರಾ. ಶಾಲೆಯಲ್ಲಿ ಬೆಳೆಸಿದ ಸಾವಯವ ತರಕಾರಿ ಸೇವಾಧಾಮ ಪುನಶ್ಚೇತನ ಕೇಂದ್ರಕ್ಕೆ ಹಸ್ತಾಂತರ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಸುನೀತ ವಿಲಿಯಮ್ಸ್ ರವರಿಗೆ ಗೌರವ ಸಮರ್ಪಣೆ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಜಯನಂದ್ ಪಿಲಿಕಳ ಆಯ್ಕೆ

Suddi Udaya
error: Content is protected !!