25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳ ವೈಯಕ್ತಿಕ ಪ್ರಗತಿ ಪರಿಶೀಲನಾ ಸಭೆಯನ್ನು ಫೆ.23 ರಂದು ನಡೆಸಲಾಯಿತು.

ಎಲ್ಲಾ ವಿಷಯವಾರು ಶಿಕ್ಷಕರು ಸಭೆಯಲ್ಲಿ ಹಾಜರಿದ್ದು, ವಿದ್ಯಾರ್ಥಿಗಳ ಕಲಿಕೆಯ ಮಟ್ಟದ ಕುರಿತು ವಿದ್ಯಾರ್ಥಿ ಹಾಗೂ ಪೋಷಕರೊಂದಿಗೆ ವೈಯಕ್ತಿಕವಾಗಿ ಚರ್ಚಿಸಿ ಕಲಿಕಾ ಬಲ ವರ್ಧನೆಗೆ ಸಲಹೆ ಸೂಚನೆಗಳನ್ನು ನೀಡಲಾಯಿತು.

ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಶಾಲಾ ಮುಖ್ಯೋಪಾಧ್ಯಾಯರಾದ ಪದ್ಮರಾಜ್. ಎನ್ ಇವರು ಕಲಿಕೆ ಮಟ್ಟದ ಸುಧಾರಿಸಲು ಕೈಗೊಳ್ಳಬಹುದಾದ ಕ್ರಮಗಳ ಕುರಿತು ಮಾಹಿತಿ ನೀಡಿದರು.

Related posts

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ 18ನೇ ವರ್ಷದ ವಾರ್ಷಿಕೋತ್ಸವ-ವಿಶ್ವಕರ್ಮ ಪೂಜೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಆಟಿಡೊಂಜಿ ದಿನ

Suddi Udaya

ಸೆ.28 : ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ

Suddi Udaya

ವಾಣಿ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya

ಮಂಗಳೂರು ಕ್ಯಾಂಪ್ಕೊ ಸಾಂತ್ವನ” ಯೋಜನೆಯಡಿ ಸಹಾಯಧನ ವಿತರಣೆ

Suddi Udaya

ಬಂಗೇರ ನಿಧನಕ್ಕೆ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಪೂಜಾರಿ ಸಂತಾಪ

Suddi Udaya
error: Content is protected !!