July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳ ವೈಯಕ್ತಿಕ ಪ್ರಗತಿ ಪರಿಶೀಲನಾ ಸಭೆಯನ್ನು ಫೆ.23 ರಂದು ನಡೆಸಲಾಯಿತು.

ಎಲ್ಲಾ ವಿಷಯವಾರು ಶಿಕ್ಷಕರು ಸಭೆಯಲ್ಲಿ ಹಾಜರಿದ್ದು, ವಿದ್ಯಾರ್ಥಿಗಳ ಕಲಿಕೆಯ ಮಟ್ಟದ ಕುರಿತು ವಿದ್ಯಾರ್ಥಿ ಹಾಗೂ ಪೋಷಕರೊಂದಿಗೆ ವೈಯಕ್ತಿಕವಾಗಿ ಚರ್ಚಿಸಿ ಕಲಿಕಾ ಬಲ ವರ್ಧನೆಗೆ ಸಲಹೆ ಸೂಚನೆಗಳನ್ನು ನೀಡಲಾಯಿತು.

ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಶಾಲಾ ಮುಖ್ಯೋಪಾಧ್ಯಾಯರಾದ ಪದ್ಮರಾಜ್. ಎನ್ ಇವರು ಕಲಿಕೆ ಮಟ್ಟದ ಸುಧಾರಿಸಲು ಕೈಗೊಳ್ಳಬಹುದಾದ ಕ್ರಮಗಳ ಕುರಿತು ಮಾಹಿತಿ ನೀಡಿದರು.

Related posts

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ , ತಾಲೂಕು ಸಮಿತಿಯ ಆಶ್ರಯದಲ್ಲಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ‘ವಾಲ್ಮೀಕಿ ಜೀವನಾದರ್ಶ’ ಉಪನ್ಯಾಸ ಕಾರ್ಯಕ್ರಮ

Suddi Udaya

ಶಿಶಿಲ ದೇವಾಲಯ ವ್ಯವಸ್ಥಾಪನಾ ಸಮಿತಿ ರಚನೆಗೆ ಮೀನ ಮೇಷ..ಭಕ್ತರ ಆಕ್ರೋಶ

Suddi Udaya

ಬೆದ್ರಬೆಟ್ಟು : ಶಾಲಾ ಪ್ರಾರಂಭೋತ್ಸವ ಹಾಗೂ ಶಾಲಾ ಮಂತ್ರಿಮಂಡಲದ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿಶ್ವ ದಿನಾಚರಣೆ

Suddi Udaya

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಶುಭರಾಜ್ ಬಂಧನ

Suddi Udaya
error: Content is protected !!