September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತೀಯ ಜೂನಿಯರ್ ರೆಡ್ ಕ್ರಾಸ್ ವಿದ್ಯಾರ್ಥಿಗಳು ಫೆ.22 ರಂದು ಶಾಲೆಯಲ್ಲಿ ಪೋಷಕರ ಹಾಗೂ ಶಿಕ್ಷಕರ ಮಧುಮೇಹ ಹಾಗೂ ರಕ್ತದೊತ್ತಡವನ್ನು ಉಚಿತವಾಗಿ ಪರೀಕ್ಷಿಸುವ ಆರೋಗ್ಯ ಶಿಬಿರವನ್ನು ಹಮ್ಮಿಕೊಂಡಿದ್ದರು. ಆರೋಗ್ಯ ತಪಾಸಣಾ ಶಿಬಿರದ ಉಪಯೋಗವನ್ನು ಪೋಷಕರು ಹಾಗೂ ಶಿಕ್ಷಕರು ಪಡೆದುಕೊಂಡರು.


ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದ ಮೇರೆಗೆ ಶ್ರೀಮತಿ ಪ್ರಮೀಳ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಕಾರ್ಯಕ್ರಮವನ್ನು ಆಯೋಜಿಸಿದರು. ಶಿಕ್ಷಕ ಮಂಜುನಾಥ್ ಸಹಕರಿಸಿದರು.

Related posts

ಬೆಳ್ತಂಗಡಿ ಪೊಲೀಸ್ ಠಾಣೆ ಸಿಬ್ಬಂದಿಯವರಿಗೆ ನೂತನವಾಗಿ ನಿರ್ಮಿಸಿರುವ ವಸತಿಗೃಹ ಲೋಕಾರ್ಪಣೆ; ಗೃಹ ಸಚಿವರಿಗೆ ಅಭಿನಂದನೆ

Suddi Udaya

ಅರುವ ಯಕ್ಷಗಾನ ತರಬೇತಿ ಕೇಂದ್ರ ಅಳದಂಗಡಿ

Suddi Udaya

ಮೊಬೈಲ್ ಹಿಂದಿರುಗಿಸಿಕೊಟ್ಟು ಮಾನವೀಯತೆ ಮೆರೆದ ಬೆಳ್ತಂಗಡಿ ಸಂತೆಕಟ್ಟೆ ಗಣೇಶ್ ಮೆಡಿಕಲ್ ಮಾಲೀಕ

Suddi Udaya

ನೀರಚಿಲುಮೆ ಸಮೀಪದ ಕಾಡಿನಲ್ಲಿ ಆಕಸ್ಮಿಕ ಬೆಂಕಿ

Suddi Udaya

ಕಲ್ಮಂಜ : ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆ

Suddi Udaya

ಬೆಳ್ತಂಗಡಿ ವೃತ್ತ ನಿರೀಕ್ಷಕ ಕಚೇರಿಯ ವಿಜಯ ರೈ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya
error: Content is protected !!