September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು : ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ

ವೇಣೂರು: ವೇಣೂರಿನಲ್ಲಿ ಫೆ.23 ರಂದು ಬಾಹುಬಲಿ ಮಸ್ತಕಾಭಿಷೇಕ ಸಂದರ್ಭದಲ್ಲಿ ಸೇವಾಕತೃಗಳಾದ ವೇಣೂರಿನ ಪ್ರವೀಣ್ ಕುಮಾರ್ ಇಂದ್ರ ಮತ್ತು ಅಶ್ವಿನಿಕುಮಾರಿ ಹಾಗೂ ಮಕ್ಕಳಾದ ಸತ್ಯಪ್ರಸಾದ್, ಸತ್ಯಶ್ರೀ, ಸತ್ಯಪ್ರಭಾ ಮತ್ತು ವಿಶ್ವೈನ್ ಹಾಗೂ ಕುಟುಂಬಸ್ಥರ ವತಿಯಿಂದ ಶುಕ್ರವಾರ ಮಧ್ಯಾಹ್ನ ಒಂದೂವರೆ ಗಂಟೆಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ ಮಾಡಲಾಯಿತು.

ಭಕ್ತಾದಿಗಳು ಶ್ರದ್ದಾ-ಭಕ್ತಿಯಿಂದ ಕಣ್ತುಂಬಿಕೊಂಡು ಬಾಹುಬಲಿ ಸ್ವಾಮಿಗೆ ಜೈಕಾರ ಹಾಕಿದರು.
ಯುಗಳಮುನಿಗಳೂ ಪುಪ್ಷವ್ರಷ್ಟಿ ವೀಕ್ಶಿಸಿ ಧನ್ಯತೆಯನ್ನು ಹೊಂದಿದರು.
ಸೇವಾಕರ್ತರ ವತಿಯಿಂದ ನಿತ್ಯವಿಧಿ ಸಹಿತ ಮ್ರತ್ತಿಕಾಸಂಗ್ರಹ, ಅಂಕುರಾರ್ಪಣೆ ,ಪಂಚಕಲ್ಯಾಣಮಂಟಪ ಪ್ರವೇಶ, ಯಕ್ಷಾರಾಧನಾ ಪೂರ್ವಕ ಯಕ್ಶಪ್ರತಿಷ್ಟೆ ಮತ್ತ ಧ್ವಜಾರೋಹಣ ಮತ್ತು ಬ್ರಹ್ಮಯಕ್ಷ ಪ್ರತಿಷ್ಟೆ ಮೊದಲಾದ ಧಾರ್ಮಿಕ ವಿಧಿ- ವಿಧಾನಗಳು ನಡೆದವು.

Related posts

ಪಿಯುಸಿ ವಿದ್ಯಾರ್ಥಿ ಸಾನ್ವಿ ಅಸೌಖ್ಯದಿಂದ ನಿಧನ

Suddi Udaya

ಜೆಸಿಐ ಉಜಿರೆ ಸಿಟಿ ವತಿಯಿಂದ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಗೌರವ ಕಾರ್ಯಕ್ರಮ

Suddi Udaya

ನಿಡ್ಲೆಯಲ್ಲಿ ಕಾಂಗ್ರೆಸ್ ಬೂತ್ ಸಮಿತಿ ಸಭೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಶ್ರೀ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

Suddi Udaya

ಉಜಿರೆ: ಚಾರ್ಮಾಡಿ ರಸ್ತೆಯಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ

Suddi Udaya
error: Content is protected !!