ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 40 ಫಲಾನುಭವಿಗಳಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ಚಿಕಿತ್ಸಾ ನೆರವು

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸಂಪೂರ್ಣ ಸುರಕ್ಷಾ ಆರೋಗ್ಯ ಚಿಕಿತ್ಸೆಯ ಮೊತ್ತ ರೂ. 4,87,000 /- ಅನ್ನು 40 ಫಲಾನುಭವಿಗಳಿಗೆ ತಾಲೂಕಿನ ಯೋಜನಾಧಿಕಾರಿಗಳು ಸುರೇಂದ್ರ ಕುಮಾರ್ ಇವರು ವಿತರಿಸಿದರು.

Related posts

ರೆಖ್ಯ ಗ್ರಾಮದ ಸರ್ವೆ ನಂ,. 69ಕ್ಕೆ ಸಂಬಂಧಿಸಿದ ಅರಣ್ಯ ಭೂಮಿ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸುವಂತೆ ಸಚಿವ ರಾಮಲಿಂಗಾ ರೆಡ್ಡಿ ರವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಕೊಕ್ರಾಡಿ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಗೌರವ

Suddi Udaya

ರೆಖ್ಯ: ಬೋರ್‌ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಗಾಗಿ ಪೊಲೀಸರ ಮನವಿ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮರೋಡಿ: ಕೂಕ್ರಬೆಟ್ಟು ಶಾಲೆಗೆ “ಸರಕಾರಿ ಶಾಲೆ ಉಳಿಸಿ ಬೆಳೆಸಿ” ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್ ಭೇಟಿ

Suddi Udaya
error: Content is protected !!