July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲ್ಲಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿಗೆ ಡಾ. ಹೆಗ್ಗಡೆಯವರು ಮಂಜೂರು ಮಾಡಿದ 2 ಲಕ್ಷದ ಚೆಕ್ ಹಸ್ತಾಂತರ

ಬೆಳ್ತಂಗಡಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿ ಕೊಲ್ಲಿ ಇದರ 26ನೇ ವರ್ಷದ ಕಂಬಳಕ್ಕೆ ಪೂಜ್ಯ ಖಾವಂದರು ಮಂಜೂರು ಮಾಡಿದ 2 ಲಕ್ಷದ ಚೆಕ್ ನ್ನು ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ , ಕಂಬಳ ಸಮಿತಿ ಅಧ್ಯಕ್ಷರಾದ ರಂಜನ್ ಜಿ ಗೌಡ ಇವರಿಗೆ ಹಸ್ತಾಂತರ ಮಾಡಿದರು.

ಈ ಸಂದರ್ಭ , ಸೂರ್ಯ ಚಂದ್ರ ಜೋಡು ಕರೆ ಕಂಬಳ ಸಮಿತಿ ಸ್ಥಾಪಕ ಅಧ್ಯಕ್ಷರು ಹಾಗೂ ತಾಲೂಕು ಜನ ಜಾಗೃತಿ ಅಧ್ಯಕ್ಷರು ಖಾಸಿಂ ಮಲ್ಲಿಗೆ ಮನೆ, ಕಂಬಳ ಸಮಿತಿ ಉಪಾಧ್ಯಕ್ಷರು ಸೀತಾ ರಾಮ ಗೌಡ , ಇನ್ನೋರ್ವ ಉಪಾಧ್ಯಕ್ಷರು ಹಸೈನಾರ್, ಕಾರ್ಯದರ್ಶಿ ಭರತ್ ಕುಮಾರ್, ವಲಯ ಮೇಲ್ವಿಚಾರಕರಾದ ಉಷಾ ಪ್ರಸಾದ್ , ಸೇವಾ ಪ್ರತಿನಿಧಿ ಅನುರಾಧ , ಒಕ್ಕೂಟದ ಪದಾಧಿಕಾರಿಗಳು ಹಾಗೂ ಕಂಬಳ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಆಡಳಿತ ಸೌಧಕ್ಕೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ: ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಉಜಿರೆಯಿಂದ ಪೆರಿಯಶಾಂತಿಯ ರಸ್ತೆ ಕಾಮಗಾರಿ ಕೇಂದ್ರದ ಯೋಜನೆ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಟೆಂಡರ್

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 2644 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಗೆ ‘ದ.ಕ ಜಿಲ್ಲಾ ಉತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿ

Suddi Udaya

ಪೌರಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು: ಹದಿನೈದು ದಿನಗಳ ಗಡುವು

Suddi Udaya
error: Content is protected !!