23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲ್ಲಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿಗೆ ಡಾ. ಹೆಗ್ಗಡೆಯವರು ಮಂಜೂರು ಮಾಡಿದ 2 ಲಕ್ಷದ ಚೆಕ್ ಹಸ್ತಾಂತರ

ಬೆಳ್ತಂಗಡಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿ ಕೊಲ್ಲಿ ಇದರ 26ನೇ ವರ್ಷದ ಕಂಬಳಕ್ಕೆ ಪೂಜ್ಯ ಖಾವಂದರು ಮಂಜೂರು ಮಾಡಿದ 2 ಲಕ್ಷದ ಚೆಕ್ ನ್ನು ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ , ಕಂಬಳ ಸಮಿತಿ ಅಧ್ಯಕ್ಷರಾದ ರಂಜನ್ ಜಿ ಗೌಡ ಇವರಿಗೆ ಹಸ್ತಾಂತರ ಮಾಡಿದರು.

ಈ ಸಂದರ್ಭ , ಸೂರ್ಯ ಚಂದ್ರ ಜೋಡು ಕರೆ ಕಂಬಳ ಸಮಿತಿ ಸ್ಥಾಪಕ ಅಧ್ಯಕ್ಷರು ಹಾಗೂ ತಾಲೂಕು ಜನ ಜಾಗೃತಿ ಅಧ್ಯಕ್ಷರು ಖಾಸಿಂ ಮಲ್ಲಿಗೆ ಮನೆ, ಕಂಬಳ ಸಮಿತಿ ಉಪಾಧ್ಯಕ್ಷರು ಸೀತಾ ರಾಮ ಗೌಡ , ಇನ್ನೋರ್ವ ಉಪಾಧ್ಯಕ್ಷರು ಹಸೈನಾರ್, ಕಾರ್ಯದರ್ಶಿ ಭರತ್ ಕುಮಾರ್, ವಲಯ ಮೇಲ್ವಿಚಾರಕರಾದ ಉಷಾ ಪ್ರಸಾದ್ , ಸೇವಾ ಪ್ರತಿನಿಧಿ ಅನುರಾಧ , ಒಕ್ಕೂಟದ ಪದಾಧಿಕಾರಿಗಳು ಹಾಗೂ ಕಂಬಳ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬೃಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ತೆರವುಗೊಳಿಸುವಂತೆ ಹರೀಶ್ ಕಾರಿಂಜ ಒತ್ತಾಯ

Suddi Udaya

ಲೋಕಸಭಾ ಚುನಾವಣೆ, ಶಾಸಕ ಹರೀಶ್ ಪೂಂಜರವರು ತಾಲೂಕಿನ ಹಲವಾರು ಮತಗಟ್ಟೆಗಳಿಗೆ ಭೇಟಿ

Suddi Udaya

ಕೋಳಿ ಅಂಕ ಅಪರಾಧವಾಗಿದ್ದು ಕಾನೂನು ಪಾಲಿಸುವಂತೆ ಪೊಲೀಸರಿಗೆ ಡೈರೆಕ್ಟರ್ ಜನರಲ್ ಆದೇಶ

Suddi Udaya

ಗುರುವಾಯನಕೆರೆ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು ಯುವವಾಹಿನಿ ಘಟಕದಿಂದ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ

Suddi Udaya

ಉಜಿರೆಯಲ್ಲಿ ಜಿತೇಶ್- ಅನ್ವೇಷಾ ಜೈನ್ ಮಾಲೀಕತ್ವದ “ಹೆಗ್ಡೆ ಮೆಡಿಕಲ್” ಶುಭಾರಂಭ

Suddi Udaya
error: Content is protected !!