25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಬೆಂಕಿ ರಹಿತ ಅಡುಗೆ ತಯಾರಿ ಕಾರ್ಯಕ್ರಮ

ಉಜಿರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಡತ್ತೋಡಿ ಪೆರ್ಲ ಇಲ್ಲಿ ಬೆಂಕಿ ರಹಿತ ಅಡುಗೆ ತಯಾರಿ ಕಾರ್ಯ ಕ್ರಮವನ್ನು ಫೆ.23 ರಂದು ನಡೆಸಲಾಯಿತು.

ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಸಿ ಕೆ ಚಂದ್ರಕಲಾ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪಂಚಾಯಿತಿ ಸದಸ್ಯರಾದ ಶ್ರೀಮತಿ ಲಲಿತಾ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ರೇವತಿ, ಉಪಾಧ್ಯಕ್ಷರಾದ ದೇವರಾಜ್, ಸದಸ್ಯರಾದ ಶ್ರೀಮತಿ ಅನುಪಮ ಹಾಗೂ ಇತರ ಪೋಷಕರು ಊರ ವಿದ್ಯಾಭಿಮಾನಿಗಳು ಶಾಲೆಯ ಅಧ್ಯಾಪಕ ವೃಂದ, ಮಕ್ಕಳು ಭಾಗವಹಿಸಿದ್ದರು.

ಕಾರ್ಯಕ್ರಮಕ್ಕೆ ಮುಖ್ಯಶಿಕ್ಷಕರಾದ ಸೇವಂತಿ ಬಿ ಸ್ವಾಗತಿಸಿದರು ಮತ್ತು ಶಿಕ್ಷಕರಾದ ಉಷಾಲತಾ ಧನ್ಯವಾದವಿತ್ತರು.

Related posts

ಮಾ.10: ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವ: ಹುಣ್ಸೆಕಟ್ಟೆಯಲ್ಲಿ ಪೂರ್ವಭಾವಿ ಸಭೆ

Suddi Udaya

ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರ ಬಂಧನ ವಿರುದ್ಧ ಬಿಡುಗಡೆಗೆ ಆಗ್ರಹಿಸಿ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಪ್ರತಿಭಟನೆ

Suddi Udaya

ಡಿ.3: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ “ಜನಾಂದೋಲನ ಸಭೆ”: ರಕ್ತದ ಸಹಿಯ ಮೂಲಕ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಯವರಿಗೆ ಮನವಿ

Suddi Udaya

ಬಂಗೇರ ನಿಧನಕ್ಕೆ ಡಾ.ಹೆಗ್ಗಡೆ ಸಂತಾಪ

Suddi Udaya

ಚಾಂದ್ರಮಾನ ಯುಗಾದಿಯಂದು ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya

ಲಾಯಿಲ: ಪಡ್ಲಾಡಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ: ಅಧ್ಯಕ್ಷರಾಗಿ ವಿನಯ್ ಎಂ.ಎಸ್. : ಕಾರ್ಯದರ್ಶಿಯಾಗಿ ದಿನಕರ್ ದೇವೊಟ್ಟು

Suddi Udaya
error: Content is protected !!