July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಬೆಂಕಿ ರಹಿತ ಅಡುಗೆ ತಯಾರಿ ಕಾರ್ಯಕ್ರಮ

ಉಜಿರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಡತ್ತೋಡಿ ಪೆರ್ಲ ಇಲ್ಲಿ ಬೆಂಕಿ ರಹಿತ ಅಡುಗೆ ತಯಾರಿ ಕಾರ್ಯ ಕ್ರಮವನ್ನು ಫೆ.23 ರಂದು ನಡೆಸಲಾಯಿತು.

ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಸಿ ಕೆ ಚಂದ್ರಕಲಾ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪಂಚಾಯಿತಿ ಸದಸ್ಯರಾದ ಶ್ರೀಮತಿ ಲಲಿತಾ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ರೇವತಿ, ಉಪಾಧ್ಯಕ್ಷರಾದ ದೇವರಾಜ್, ಸದಸ್ಯರಾದ ಶ್ರೀಮತಿ ಅನುಪಮ ಹಾಗೂ ಇತರ ಪೋಷಕರು ಊರ ವಿದ್ಯಾಭಿಮಾನಿಗಳು ಶಾಲೆಯ ಅಧ್ಯಾಪಕ ವೃಂದ, ಮಕ್ಕಳು ಭಾಗವಹಿಸಿದ್ದರು.

ಕಾರ್ಯಕ್ರಮಕ್ಕೆ ಮುಖ್ಯಶಿಕ್ಷಕರಾದ ಸೇವಂತಿ ಬಿ ಸ್ವಾಗತಿಸಿದರು ಮತ್ತು ಶಿಕ್ಷಕರಾದ ಉಷಾಲತಾ ಧನ್ಯವಾದವಿತ್ತರು.

Related posts

ಬಳಂಜ: ಅಸೌಖ್ಯದಿಂದ ರಾಮಕೃಷ್ಣ ಕುಲಾಲ್ ನಿಧನ

Suddi Udaya

ಅಳದಂಗಡಿ ಅರಮನೆಗೆ ಶಿಲಾಮಯ ಆನೆಗಳ ಮೆರುಗು: ಪ್ರಸಿದ್ಧ ಬೆಂಗಳೂರು ಉದ್ಯಮಿ ದೇವೇಂದ್ರ ಹೆಗ್ಡೆಯವರಿಂದ ಕೊಡುಗೆ

Suddi Udaya

ಪೆರ್ಲ ಬೈಪಾಡಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಘಾಟನೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ಬಿಗೆ ರೋಟರಿ ಅಂತರಾಷ್ಟ್ರೀಯ ಜಿಲ್ಲೆ 3181ರ ಪರಮೋಚ್ಛ “ಡೈಮಂಡ್ ಪ್ಲಸ್” ಪ್ರಶಸ್ತಿ

Suddi Udaya

ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ 108 ಕಾಯಿ ಗಣಹೋಮ

Suddi Udaya

ಬೆಳ್ತಂಗಡಿ:ರಬ್ಬರ್ ಕೃಷಿ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya
error: Content is protected !!