22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ

ವೇಣೂರು : ಸುಮಾರು 4.00 ಲಕ್ಷ ರೂ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡ ವೇಣೂರು ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ತ್ಯಾಗಿಭವನದ ಉದ್ಘಾಟನೆ ಪೆ .24 ರಂದು ಕ್ಷೇತ್ರದಲ್ಲಿ ಪರಮಪೂಜ್ಯ ಯುಗಳಮುನಿಶ್ರೀಗಳಿಂದ ನೆರವೇರಿತು.

ಈ ಸಂದರ್ಭ ಹೊಂಬುಜ ಮಠಾಧೀಶರಾದ ದೇವೇಂದ್ರಕೀರ್ತಿ ಭಟ್ಠಾರಕ ಸ್ವಾಮೀಜಿ, ಮೂಡಬಿದಿರೆ ಶ್ರೀ ಜೈನಮಠದ ಚಾರುಕೀರ್ತಿ ಭಟ್ಠಾರಕ ಸ್ವಾಮೀಜಿ, ಕ್ಷೇತ್ರದ ಸ್ಥಾಪಕ ವಂಶೀಯ ಅರಸರಾದ ಡಾ| ಪದ್ಮಪ್ರಸಾದ್ ಅಜಿಲ, ತೀರ್ಥಕ್ಷೇತ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿ.ಪ್ರವೀಣ್ ಕುಮಾರ್ ಇಂದ್ರ, ಕಾಮಗಾರಿಗಳ ದಾನಿಗಳಾದ ಪೆರಿಂಜೆ ರಾಜ್ಯಗುತ್ತು ದೇವಕುಮಾರ್ ಕಂಬಳಿ ಮತ್ತು ಕುಟುಂಬಸ್ತರು ಹಾಗೂ ಮಹಾಮಸ್ತಕಾಭಿಷೇಕ ಸಮಿತಿಯ ಸ್ವಯಂಸೇವಕರು ಮತ್ತು ಶ್ರಾವಕರು ಉಪಸ್ಥಿತರಿದ್ದರು.

Related posts

ರಾಜ್ಯ ಮಟ್ಟದ ಓಟ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಕ್ರೀಡಾ ಸಂಘದ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಗರ್ಡಾಡಿ ನಿವಾಸಿ ಲೀಲಾ ಹೃದಯಾಘಾತದಿಂದ ನಿಧನ

Suddi Udaya

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

Suddi Udaya

ವಿಪರೀತ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಕೊಲ್ಲಿಯ ನೇತ್ರಾವತಿ ನದಿ

Suddi Udaya

ಪುಂಜಾಲಕಟ್ಟೆ ವಲಯಮಟ್ಟದ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ ಉದ್ಘಾಟನೆ

Suddi Udaya

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

Suddi Udaya
error: Content is protected !!