25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು ಶಾಲೆಗೆ ರಾಜ್ಯ ಮಟ್ಟದ ಕೃಷಿ ರೈತ ರತ್ನ ಪ್ರಶಸ್ತಿ

ಬೆಳ್ತಂಗಡಿ: ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭಾ ವತಿಯಿಂದ ನಡೆದ ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯದಲ್ಲಿ ಕುತ್ಲೂರು ಶಾಲೆಯು ” ಸುವರ್ಣ ಕೃಷಿ ಶಾಲೆ” ಎಂಬ ಪ್ರಶಸ್ತಿ ಗೆ ಆಯ್ಕೆಯಾಗಿದ್ದು ಇಂದು ಬೆಂಗಳೂರಿ‌ನಲ್ಲಿ ಪ್ರಶಸ್ತಿ ವಿತರಣಾ ಕಾರ್ಯಕ್ರಮ ನಡೆಯಿತು

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್ ಹಾಗೂ ವಿಧ್ಯಾರ್ಥಿಗಳಾದ ಶರತ್ , ಚಿರಂಜೀವಿ , ಆಕರ್ಷ್ ಮತ್ತು ಸಂಜಯ್ ಪ್ರಶಸ್ತಿಯನ್ನು ಸ್ವೀಕರಿಸಿದರು… ಹಳೆವಿದ್ಯಾರ್ಥಿ ಸಂಘದ ಸದಸ್ಯರಾದ ಶಿವರಾಜ್ ಅಂಚನ್ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಹಾಗೂ ಶಿಶಿಲ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ. ಸೇವಾ ನಿವೃತ್ತಿ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.17ರಂದು ವಿದ್ಯುತ್ ನಿಲುಗಡೆ

Suddi Udaya

ಕುಕ್ಕಾಜೆ ದಿ. ಕುಶಾಲಪ್ಪ ನಾಯ್ಕರ ಮನೆಯವರಿಗೆ ಧನಸಹಾಯ ಹಸ್ತಾಂತರ

Suddi Udaya

ಟೀಂ ಅಭಯಹಸ್ತ ವತಿಯಿಂದ ಸರ್ಕಾರಿ ಶಾಲೆಗಳಲ್ಲಿ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ

Suddi Udaya

ಅಳದಂಗಡಿ ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ

Suddi Udaya

ತಣ್ಣೀರುಪಂತ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಬಿ. ನಿರಂಜನ್ ಮತ್ತು ಉಪಾಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಆಯ್ಕೆ

Suddi Udaya
error: Content is protected !!