28.8 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲ್ಲಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿಗೆ ಡಾ. ಹೆಗ್ಗಡೆಯವರು ಮಂಜೂರು ಮಾಡಿದ 2 ಲಕ್ಷದ ಚೆಕ್ ಹಸ್ತಾಂತರ

ಬೆಳ್ತಂಗಡಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿ ಕೊಲ್ಲಿ ಇದರ 26ನೇ ವರ್ಷದ ಕಂಬಳಕ್ಕೆ ಪೂಜ್ಯ ಖಾವಂದರು ಮಂಜೂರು ಮಾಡಿದ 2 ಲಕ್ಷದ ಚೆಕ್ ನ್ನು ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ , ಕಂಬಳ ಸಮಿತಿ ಅಧ್ಯಕ್ಷರಾದ ರಂಜನ್ ಜಿ ಗೌಡ ಇವರಿಗೆ ಹಸ್ತಾಂತರ ಮಾಡಿದರು.

ಈ ಸಂದರ್ಭ , ಸೂರ್ಯ ಚಂದ್ರ ಜೋಡು ಕರೆ ಕಂಬಳ ಸಮಿತಿ ಸ್ಥಾಪಕ ಅಧ್ಯಕ್ಷರು ಹಾಗೂ ತಾಲೂಕು ಜನ ಜಾಗೃತಿ ಅಧ್ಯಕ್ಷರು ಖಾಸಿಂ ಮಲ್ಲಿಗೆ ಮನೆ, ಕಂಬಳ ಸಮಿತಿ ಉಪಾಧ್ಯಕ್ಷರು ಸೀತಾ ರಾಮ ಗೌಡ , ಇನ್ನೋರ್ವ ಉಪಾಧ್ಯಕ್ಷರು ಹಸೈನಾರ್, ಕಾರ್ಯದರ್ಶಿ ಭರತ್ ಕುಮಾರ್, ವಲಯ ಮೇಲ್ವಿಚಾರಕರಾದ ಉಷಾ ಪ್ರಸಾದ್ , ಸೇವಾ ಪ್ರತಿನಿಧಿ ಅನುರಾಧ , ಒಕ್ಕೂಟದ ಪದಾಧಿಕಾರಿಗಳು ಹಾಗೂ ಕಂಬಳ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ತೆಕ್ಕಾರು ಸರಳಿಕಟ್ಟೆ ಎಸ್.ವೈ.ಎಸ್. ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಬಂದಾರು: ಬೊಳೋಡಿ ಸೇತುವೆ ಬಳಿ ಧರೆ ಕುಸಿತ

Suddi Udaya

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಡಿ.3: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಬಂಟೋತ್ಸವ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!