July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಬೆಂಕಿ ರಹಿತ ಅಡುಗೆ ತಯಾರಿ ಕಾರ್ಯಕ್ರಮ

ಉಜಿರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಡತ್ತೋಡಿ ಪೆರ್ಲ ಇಲ್ಲಿ ಬೆಂಕಿ ರಹಿತ ಅಡುಗೆ ತಯಾರಿ ಕಾರ್ಯ ಕ್ರಮವನ್ನು ಫೆ.23 ರಂದು ನಡೆಸಲಾಯಿತು.

ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಸಿ ಕೆ ಚಂದ್ರಕಲಾ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪಂಚಾಯಿತಿ ಸದಸ್ಯರಾದ ಶ್ರೀಮತಿ ಲಲಿತಾ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ರೇವತಿ, ಉಪಾಧ್ಯಕ್ಷರಾದ ದೇವರಾಜ್, ಸದಸ್ಯರಾದ ಶ್ರೀಮತಿ ಅನುಪಮ ಹಾಗೂ ಇತರ ಪೋಷಕರು ಊರ ವಿದ್ಯಾಭಿಮಾನಿಗಳು ಶಾಲೆಯ ಅಧ್ಯಾಪಕ ವೃಂದ, ಮಕ್ಕಳು ಭಾಗವಹಿಸಿದ್ದರು.

ಕಾರ್ಯಕ್ರಮಕ್ಕೆ ಮುಖ್ಯಶಿಕ್ಷಕರಾದ ಸೇವಂತಿ ಬಿ ಸ್ವಾಗತಿಸಿದರು ಮತ್ತು ಶಿಕ್ಷಕರಾದ ಉಷಾಲತಾ ಧನ್ಯವಾದವಿತ್ತರು.

Related posts

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಶಿರ್ಲಾಲು : ಸುಂದರ ಮೂಲ್ಯ ನಿಧನ

Suddi Udaya

ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ನಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ: ಕ್ಲಬ್ ವತಿಯಿಂದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 552 ನೇ ಸೇವಾ ಯೋಜನೆ ಹಸ್ತಾಂತರ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ

Suddi Udaya

ಮಚ್ಚಿನ ಸ. ಪ್ರೌ.ಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಯೋಗಿಶ್. ಎಸ್ ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!