32.9 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024

ಬೆಳ್ತಂಗಡಿ: ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024 ಕಾರ್ಯಕ್ರಮವು ಫೆ.24ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ನೆರವೇರಿಸಿದರು.

ಅಧ್ಯಕ್ಷತೆಯನ್ನು ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯ ಶರತ್ ಕುಮಾರ್ ವಹಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಬಿಇಒ ತಾರಾಕೇಸರಿ, ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ನೀನಾ ಕುಮಾರ್, ಬೆಳ್ತಂಗಡಿ ಟ್ಯಾಕ್ಸ್ ಪ್ರಾಕ್ಟೀಷನರ್ ಆನಂದ ಗೌಡ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಎಲ್.ಕೆ.ಜಿ, ಯುಕೆಜಿ ವಿದ್ಯಾರ್ಥಿಗಳ ಶಿಕ್ಷಕರು ಮತ್ತು ಪೋಷಕರು, ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಿದರು.

ಶಾಲಾ ಮುಖ್ಯೋಪಾಧ್ಯಯರು ಪಿ ಸೂರ್ಯನಾರಾಯಣ ಪುತ್ತೂರಾಯ ಸ್ವಾಗತಿಸಿ, ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ವಾಣಿ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ಥ್ರೋಬಾಲ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಅಳದಂಗಡಿ ಸ.ಪ.ಪೂ. ಕಾಲೇಜಿಗೆ ಕಂಪ್ಯೂಟರ್ ಸ್ಮಾರ್ಟ್ ತರಗತಿ ಉದ್ಘಾಟನೆ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಹೆಗ್ಗಡೆ ಭಾಗಿ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ

Suddi Udaya
error: Content is protected !!